rtgh
Subsidy For Spice Growers

ಕೃಷಿಕರೇ ಗಮನಿಸಿ! ಈ ಬೆಳೆಗಾರರು ಸಹಾಯಧನಕ್ಕಾಗಿ ಈಗಲೇ ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೆ, ಸರ್ಕಾರವು ಸಂಬಾರು ಬೆಳೆಗಾರರಿಗೆ ಸಹಾಯಧನಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ವತಿಯಿಂದ ಸಂಬಾರು ಬೆಳೆಗಾರರಿಂದ 2024 – 25 ನೇ ಸಾಲಿನ ಈ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಹೇಗೆ ಸಲ್ಲಿಸುವುದು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆ ನಿಗಮ ಮತ್ತು ಮಂಡಳಿಗಳಿಗೆ ಸಹಾಯಧನ ಉಪಯೋಜನೆಯಡಿ ತೋಟಗಾರಿಕೆ ಇಲಾಖೆಯ ಅನುಮೋದಿತ ಸರಬರಾಜುದಾರರು, ಹಾಗೂ ಕಂಪನಿಗಳಿಂದ ರೈತರು ಖರೀದಿಸುವ ಕೃಷಿ ಯಂತ್ರೋಪಕರಣಗಳಿಗೆ…

Read More
Ganga Kalyana Yojana

ರೈತರ ಜಮೀನಿನಲ್ಲಿ ನೀರಾವರಿ ವ್ಯವಸ್ಥೆಗೆ 1.5 ಲಕ್ಷ ಸಹಾಯಧನ!

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರವು ಬಡವರ ಕಷ್ಟಕ್ಕೆ ನೆರವಾಗುವಂತಹ ಸರ್ಕಾರ ಆಗಿದೆ. ರೈತರಿಗೆ ಹೆಚ್ಚು ಅನುಕೂಲವಾಗಲಿ ಎಂದು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದರ ಮೂಲಕ ರೈತರ ಕೃಷಿ ಕೆಲಸಕ್ಕೆ ಸಾಕಷ್ಟು ಸಹಾಯ ಮಾಡುತ್ತಲೇ ಬಂದಿದೆ. ಇಂದಿನ ಈ ಲೇಖನದಲ್ಲಿ ತಿಳಿಸುವ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಕೊನೆವರೆಗೂ ಓದಿ. ಕೃಷಿ ಕೆಲಸ ಎಂದರೆ ಅಲ್ಲಿ ಪ್ರಮುಖವಾಗಿ ನೀರಾವರಿ ವ್ಯವಸ್ಥೆ ಇರಬೇಕು. ಒಂದು ವೇಳೆ ನಿಮ್ಮ ಕೃಷಿ ನೆಲದಲ್ಲಿ ನೀರಾವರಿ ವ್ಯವಸ್ಥೆ…

Read More
sheep and goat farming

ಕುರಿ, ಮೇಕೆ ಸಾಕಾಣಿಕೆ: 21 ಕುರಿ 1.75 ಲಕ್ಷ ಸಹಾಯಧನ & ಸಾಲ.! ಈ ಲಿಂಕ್‌ ಮೂಲಕ ಅರ್ಜಿ ಹಾಕಿ

ಹಲೋ ಸ್ನೇಹಿತರೇ, ಕರ್ನಾಟಕ ಕುರಿ & ಉಣ್ಣೆ ಅಭಿವೃದ್ಧಿ ನಿಗಮ(Sheep and Goat farming) ಹಾಗೂ ಕರ್ನಾಟಕ ಸರ್ಕಾರ ಕುರಿ & ಮೇಕೆಗಳ ಸಾಕಾಣಿಕೆದಾರರ ಸಂಘಗಳ ಮಹಾಮಂಡಳಿಗಳೊಂದಿಗೆ ಸಂಯೋಜನೆಗೊಂಡಿರುವ ಸಂಘಗಳ ಸದಸ್ಯರಲ್ಲಿ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ (20+1) ಕುರಿ ಮತ್ತು ಮೇಕೆ ಸಾಕಾಣಿಕೆಗಾಗಿ ಸಾಲ & ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಿರಿ. ಕುರಿಗಾಹಿಗಳು ಫೆಬ್ರವರಿ 19, 2024 ಒಳಗಾಗಿ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಮೂಲಕ…

Read More