ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ! ಇಲ್ಲಿಂದ ಬೇಗ ಅಪ್ಲೇ ಮಾಡಿ
ಹಲೋ ಸ್ನೇಹಿತರೇ, ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂ.24 ರೊಳಗಾಗಿ ಮಹಾನಗರ ಪಾಲಿಕೆ ವಲಯ ಶಾಖೆಗೆ ಸಲ್ಲಿಸಬೇಕು. ಯೋಜನೆಗಳು: ಸ್ವಯಂ ಉದ್ಯೋಗ ಕಾರ್ಯಕ್ರಮ(ವೈಯಕ್ತಿಕ): ವೈಯಕ್ತಿಕ ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷದವರೆಗೆ ಸೇವಾ ವಲಯ ಬ್ಯಾಂಕ್ಗಳಿಂದ 100 ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ ಹಾಗೂ…