ಕೋಟಿಗಟ್ಟಲೆ ರೈತರಿಗೆ ಬಿಗ್ ನ್ಯೂಸ್: 17ನೇ ಕಂತಿನ ಹಣ ಬಿಡುಗಡೆಗೆ ಸಜ್ಜಾದ ಸರ್ಕಾರ!
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ದೇಶದ ರೈತರಿಗಾಗಿ ಮೋದಿ ಸರ್ಕಾರವು ಹಲವು ರೀತಿಯ ಯೋಜನೆಗಳನ್ನು ನಡೆಸುತ್ತಿದೆ. ಸರಕಾರ ರೈತರಿಗೆ ಆರ್ಥಿಕ ಸಹಾಯ ಮಾಡುವಲ್ಲಿ ನಿರತವಾಗಿದೆ. ಸರ್ಕಾರವು ರೈತರಿಗಾಗಿ ಕಿಸಾನ್ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯನ್ನು ಪ್ರಾರಂಭಿಸಿದೆ; ಈ ಯೋಜನೆಯಡಿ ರೈತರಿಗೆ ವಾರ್ಷಿಕ 6 ಸಾವಿರ ರೂ. ಈ ಯೋಜನೆಗೆ ಸಂಬಂಧಿಸಿದ ಫಲಾನುಭವಿಗಳು ಈಗ 17 ನೇ ಕಂತುಗಾಗಿ ಕಾಯುತ್ತಿದ್ದಾರೆ. Whatsapp Channel Join Now Telegram…