ಪ್ರತಿ ಮನೆಗೂ ಉಚಿತ ಅಕ್ಕಿ: ಯೋಜನೆ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರ ಹೊಸ ಘೋಷಣೆ
ಹಲೋ ಸ್ನೇಹಿತರೇ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು,ಈ ಯೋಜನೆಯನ್ನು 2029ರ ವರೆಗೂ ಮುಂದುವರಿಸಲಾಗಿದೆ ಎಂದು ಜೋಷಿ ಹೇಳಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯರಿ. ನವದೆಹಲಿ: ಕೇಂದ್ರ ಸರ್ಕಾರ, ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್ ಯೋಜನೆಯನ್ನು 2029ರವರೆಗೂ ವಿಸ್ತರಿಸಿದೆ. ಕೇಂದ್ರ ಆಹಾರ & ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಈ ವಿಷಯವನ್ನು ಘೋಷಿಸಿದ್ದಾರೆ. Whatsapp Channel Join Now…