rtgh
heavy rain alert

ಮುಂದಿನ 5 ದಿನ ಭಾರೀ ಮಳೆಯ ಆರ್ಭಟ! ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಹಲೋ ಸ್ನೇಹಿತರೇ, ಮುಂದಿನ 5 ದಿನಗಳ ಕಾಲ ಮುಂಗಾರು ಮಳೆ ಆರ್ಭಟ ಶುರು ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಿಸಿದೆ. ಬೆಂಗಳೂರು, ಶಿವಮೊಗ್ಗ, ಉಡುಪಿ ಸೇರಿದಂತೆ ವಿವಿಧಡೆ ಭಾರಿ ಮಳೆ. ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು ಮುಂಗಾರು ಮಳೆ ಆರಂಭವಾಗಿದ್ದು ರೈತರಿಗೆ ಬೀಜ ಬಿತ್ತುವ ಸಮಯದಲ್ಲಿ, ಈ ಸಮಯದಲ್ಲಿ ಮಳೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ರೈತರಿಗೆ ತುಂಬಾ ಸಂತೋಷವಾಗಿದೆ. ರೈತರಿಗೆ ಇದರಿಂದ ತುಂಬಾ ಒಂದು ಉಪಯುಕ್ತವಾಗುವುದು ಮತ್ತು ಬೀಜ ಬಿತ್ತುವ ಸಮಯದಲ್ಲಿ ಇದರಿಂದ ರೈತರಿಗೆ ಬಹಳ ಉಪಯುಕ್ತವಾಗಲಿದೆ…

Read More
bengaluru rain update

ಇನ್ನೂ 4 ದಿನಗಳ ಕಾಲ ಮಳೆ ಆರ್ಭಟ ಜೋರು.! 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಹಲೋ ಸ್ನೇಹಿತರೇ, ಬೆಂಗಳೂರು ಸೇರಿದಂತೆ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಮಳೆ ಪ್ರಾರಂಭವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ, ಎಲ್ಲಿಲ್ಲಿ ಮಳೆಯಾಗಲಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ಲೇಖನದಲ್ಲಿ ತಿಳಿಯಿರಿ. ಕರ್ನಾಟಕದಲ್ಲಿ ಮುಂಗಾರು ಆಗಮನಕ್ಕೂ ಮುನ್ನವೇ ಹಲವೆಡೆ ಉತ್ತಮ ಮಳೆ ಆಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಬಂದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು…

Read More