rtgh
Headlines
crop survey karnataka

ಈ ಯೋಜನೆಯಡಿ ಇಂದು ಜಿಲ್ಲಾವಾರು ಪ್ರತಿ ರೈತರ ಖಾತೆಗೆ ಹಣ ಬಿಡುಗಡೆ

ಹಲೋ ಸ್ನೇಹಿತರೇ, ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ, ಜೋಳ & ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ, ಮುಸುಕಿನ ಜೋಳ ಬೆಳೆಗಳು ಆಯ್ಕೆಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಮದ ಆಯ್ಕೆಯಾದ ಓರಿಯಂಟಲ್ ಜನರಲ್ ಇನ್ಶೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು. ರೈತರಿಗೆ ಮತ್ತೊಂದು ಸುವರ್ಣಾವಕಾಶ ಏನುದು ಎಂಬುದನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ. ಶಿವಮೊಗ್ಗ: ರೈತರೇ ತಮ್ಮ ಜಮೀನುಗಳಲ್ಲಿ ಮೊಬೈಲ್ ಆಪ್ ಮೂಲಕ ರೈತರ ಸರ್ವೇ ನಂಬರ್ ವಾರು, ಹಿಸ್ಸಾವಾರು ಬೆಳೆ ವಿವರ ದಾಖಲಿಸುವ,…

Read More
Crop compensation

17.9 ಲಕ್ಷ ರೈತರಿಗೆ ತಲಾ ₹ 3,000 ಖಾತೆಗೆ!

ಹಲೋ ಸ್ನೇಹಿತರೆ, ”ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪರಿಹಾರ ನೀಡಲಾಗುತ್ತಿದೆ. ರೈತರ ಪಟ್ಟಿ ಸಿದ್ಧವಾಗಿದೆ. ಮಳೆಯಾಶ್ರಿತ ಪ್ರದೇಶದ ರೈತರಿಗೆ ಮತ್ತು ಕಾಲುವೆಗಳ ತುದಿಯಲ್ಲಿರುವ ರೈತರಿಗೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯ ಸರ್ಕಾರವು ಎನ್‌ಡಿಆರ್‌ಎಫ್‌ನೊಂದಿಗೆ ₹ 272 ಕೋಟಿ ನೀಡಲಿದೆ ಎಂದು ಅವರು ಹೇಳಿದರು. ಈ ನಿರ್ಧಾರಕ್ಕೆ ₹ 500 ಕೋಟಿ ವೆಚ್ಚವಾಗಲಿದೆ. ಎನ್‌ಡಿಆರ್‌ಎಫ್ ಅಡಿಯಲ್ಲಿ…

Read More
crop compensation

32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ.! ರಾಜ್ಯ ಸರ್ಕಾರದಿಂದ ಬಿಡುಗಡೆ

ಹಲೋ ಸ್ನೇಹಿತರೇ, NDRF ಹಣ ಬಿಡುಗಡೆ ಆದ ತಕ್ಷಣ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿ ಮಾಡಲಾಗಿದೆ. ಈ ವರೆಗೂ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂದು ಸಿಎಂ ಹೇಳಿದ್ದಾರೆ. ಈಗಾಗಲೇ ಯಾರಿಗೆಲ್ಲಾ ಹಣ ಸಿಕ್ಕಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. NDRF ಹಣ ಬಿಡುಗಡೆ ಆದ ಕೂಡಲೇ ರೈತರಿಗೆ…

Read More