rtgh
Headlines
Crop insurance

ರೈತರಿಗೆ ಸಿಹಿ ಸುದ್ದಿ: ಬೆಳೆ ವಿಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ರೈತರಿಗೊಂದು ಶುಭ ಸುದ್ದಿ. ಕೇಂದ್ರ ಸರ್ಕಾರದ ಹವಾಮಾನ ಆಧರಿತವಾದ ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸುವ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರನೆಯನ್ನು ಮಾಡಲು ಗ್ರೀನ್ ಸಿಗ್ನಲ್ ಅನ್ನು ನೀಡಲಾಗಿದೆ. ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಈ ವಿಷಯವನ್ನು ತಿಳಿಸಿದ್ದು, ರಾಜ್ಯದ ರೈತರು ಈ ಯೋಜನೆಯ ಸದುಪಯೋಗವನ್ನು ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದಿದ್ದಾರೆ. Whatsapp Channel Join Now Telegram Channel Join Now ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆನ್ಲೈನ್…

Read More
crop survey karnataka

ಈ ಯೋಜನೆಯಡಿ ಇಂದು ಜಿಲ್ಲಾವಾರು ಪ್ರತಿ ರೈತರ ಖಾತೆಗೆ ಹಣ ಬಿಡುಗಡೆ

ಹಲೋ ಸ್ನೇಹಿತರೇ, ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ, ಜೋಳ & ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ, ಮುಸುಕಿನ ಜೋಳ ಬೆಳೆಗಳು ಆಯ್ಕೆಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಮದ ಆಯ್ಕೆಯಾದ ಓರಿಯಂಟಲ್ ಜನರಲ್ ಇನ್ಶೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು. ರೈತರಿಗೆ ಮತ್ತೊಂದು ಸುವರ್ಣಾವಕಾಶ ಏನುದು ಎಂಬುದನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ. ಶಿವಮೊಗ್ಗ: ರೈತರೇ ತಮ್ಮ ಜಮೀನುಗಳಲ್ಲಿ ಮೊಬೈಲ್ ಆಪ್ ಮೂಲಕ ರೈತರ ಸರ್ವೇ ನಂಬರ್ ವಾರು, ಹಿಸ್ಸಾವಾರು ಬೆಳೆ ವಿವರ ದಾಖಲಿಸುವ,…

Read More
Crop insurance status

ರೈತರ ಖಾತೆಗೆ ಬೆಳೆ ವಿಮೆ ಹಣ ಜಮ! ಚೆಕ್ ಮಾಡಲು ಇಲ್ಲಿದೆ ಡೈರೆಕ್ಟ್‌ ಲಿಂಕ್

ಹಲೋ ಸ್ನೇಹಿತರೇ, ಇವತ್ತಿನ ನಮ್ಮ ಈ ಲೇಖನದಲ್ಲಿ ಬೆಳೆ ವಿಮೆ ನೋಂದಣಿ ಮಾಡಿರುವ ರೈತರಿಗೆ ಒಂದು ಗುಡ್‌ ನ್ಯೂಸ್‌ ಬಂದಿದೆ. ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿಯೇ ಆನ್ಲೈನ್ ಮೂಲಕ ಹೇಗೆ ಚೆಕ್ ಮಾಡುವುದು ಅನ್ನುವ ಮಾಹಿತಿ ನೀಡುತ್ತೇವೆ. ಅದರ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ರೈತರಿಗೆ ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚಿನ ದಿನಗಳಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಈ ಯೋಜನೆಗಳ ಮೂಲಕ ರೈತರನ್ನು ಸಬಲರನ್ನಾಗಿ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ರೀತಿಯ…

Read More
Crop Insurance Scheme

ಬೆಳೆ ವಿಮೆ ನೋಂದಣಿ ಆರಂಭ.! ಅರ್ಜಿ ಸಲ್ಲಿಸಿದರೆ 2 ಲಕ್ಷದವರೆಗೂ ಪರಿಹಾರದ ಹಣ

ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರವು ರಾಜ್ಯಾಂದ್ಯಂತ ಬೆಳೆ ಸಾಲ & ಬೆಳೆ ವಿಮೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರೈತರಿಗೆ ಒದಗಿಸಿಕೊಡಲಾಗುತ್ತಿದೆ. ಎಲ್ಲಾ ಜಿಲ್ಲೆಯ ರೈತರು ಕೂಡ ಬಿಳೆ ವಿಮೆ ಹಣ ಪಡೆಯಲು ಹಾಗೂ ಬೆಳೆ ಸಾಲ ಪಡೆಯುವವರು ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಮಾಡಿಸಿಕೊಳ್ಳುವುದು ಹೇಗೆ, ಅಗತ್ಯ ದಾಖಲೆಗಳು, ಕೊನೆಯ ದಿನಾಂಕ ಯಾವಾಗ? ಎಂಬ ಎಲ್ಲಾ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ ತಿಳಿಯಿರಿ. ಫಸಲು ಕೊಡುತ್ತಿರುವ ಆಡಿಕೆ, ಮಾವು, ಶುಂಠಿ ಹಾಗೂ…

Read More
crop insurance Application Dates

ಈ ವರ್ಷದ ಬೆಳೆ ವಿಮೆ ಅರ್ಜಿಗೆ ಕೊನೆಯ ದಿನಾಂಕ ಫಿಕ್ಸ್!‌ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೆ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಭಾರತ ಸರ್ಕಾರದ ಮೂಲಕ ಪ್ರಾರಂಭಿಸಲಾಗಿದೆ, ರೈತರಿಗೆ ಬೆಳೆ ರಕ್ಷಣೆ ನೀಡುವ ಮೂಲಕ ರೈತರನ್ನು ರಕ್ಷಿಸುತ್ತದೆ. ಈ ಯೋಜನೆಯ ಮೂಲಕ ಸರ್ಕಾರವು ಬೆಳೆ ನಷ್ಟವಾದಲ್ಲಿ ರೈತರಿಗೆ ವಿಮಾ ಮೊತ್ತವನ್ನು ವಿತರಿಸುತ್ತದೆ. ರೈತರು ತಮ್ಮ ಬೆಳೆಗಳಿಗೆ ವಿಮೆ ಮೊತ್ತಾವನ್ನು ಪಡೆಯಲು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಬೆಳೆ ನಷ್ಟವಾದರೆ ರೈತರಿಗೆ ಆರ್ಥಿಕ…

Read More
pm fasal bima yojana

ಮುಂಗಾರು ಬೆಳೆಗೆ ವಿಮೆ ರಕ್ಷೆ: ಈ ಬೆಳೆ ಬೆಳೆದಿದ್ದರೆ ನಿಮಗೂ ಸಿಗುತ್ತೇ ನೋಡಿ ದುಡ್ಡು

ಹಲೋ ಸ್ನೇಹಿತರೇ, ಪೂರ್ವ ಮುಂಗಾರು ದೊಡ್ಡ ಮಟ್ಟಿಗೆ ಅನುಕೂಲ ಮಾಡದಿದ್ದರೂ ರೈತರು ಕೃಷಿ ಚಟುವಟಿಕೆಗೆ ತೊಡಗಿದ್ದಾರೆ. ಇದರೊಂದಿಗೆ ಸರ್ಕಾರ ಸಹ ರೈತರು ಸಂಭವನೀಯ ನಷ್ಟದಿಂದ ಪಾರಾಗಲು ಮುಂಗಾರು ಬೆಳೆಗೆ ಪ್ರಧಾನ ಮಂತ್ರಿ ಫಸಲ್ ವಿಮೆ ಯೋಜನೆಯನ್ನು ಜಾರಿ ಮಾಡಿದ್ದು ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಕೃಷಿ ಇಲಾಖೆ ಮನವಿ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಪ್ರಸಕ್ತ ವರ್ಷ ರೈತರು ಒಟ್ಟು 19 ಬೆಳೆಗಳಿಗೆ ವಿಮೆ ಮಾಡಬಹುದಾಗಿದ್ದು, ಅದನ್ನು ಪಡೆಯುವ ವಿಧಾನ, ಎಲ್ಲಿ…

Read More
Aadhar Link

ರೈತರಿಗೆ ಕಂಟಕ ತಂದ ಆಧಾರ್‌ ಜೋಡಣೆ! ಈ ರೀತಿ ಮಾಡಿಲ್ಲ ಅಂದ್ರೆ ಬರಲ್ಲ ʻಬೆಳೆ ವಿಮೆʼ ಪರಿಹಾರ

ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಸ್ವಾಗತ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ನಾಶವಾದ ರೈತರಿಗೆ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡದಿದ್ದರೆ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮೆ ಆಗುವುದಿಲ್ಲ ಇಲಾಖೆ ಸ್ಫಷ್ಟನೆ ನೀಡಿದೆ. ಕಲಬುರಗಿ ಜಿಲ್ಲೆಯ 1,62,071 ರೈತರು, 1,86,850 ಹೆಕ್ಟರ್‌ ಪ್ರದೇಶದಲ್ಲಿ ಬೆಳೆ ವಿಮೆ ಯೋಜನೆಯಡಿ ತಮ್ಮ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು, ಇದಕ್ಕಾಗಿ ರೂ.160.30 ಕೋಟಿಗಳಷ್ಟು ಬೆಳೆ ವಿಮಾಕಂತಿನ…

Read More
crop insurance amount check

ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಮೊತ್ತ ಬಿಡುಗಡೆ! ಸ್ಟೇಟಸ್ ಇಲ್ಲಿಂದ ಚೆಕ್ ಮಾಡಿ

ಹಲೋ ಸ್ನೇಹಿತರೇ, ನೀವು ರೈತರಾಗಿದ್ದರೆ ಅಥವಾ ರೈತರ ಮಗನಾಗಿದ್ದರೆ, ಇಂದಿನ ಲೇಖನವು ರೈತರಿಗೆ ಮಾತ್ರ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಾಗಿದೆ. ಮಳೆ ಅಥವಾ ಇತರ ನೈಸರ್ಗಿಕ ಕಾರಣಗಳಿಂದಾಗಿ ನಿಮ್ಮ ಬೆಳೆ ಹೆಚ್ಚಾಗಿ ಹಾನಿಗೊಳಗಾಗಿ ಅಪಾರ ನಷ್ಟವನ್ನು ಉಂಟುಮಾಡಿದರೆ, ಈ ಯೋಜನೆಯ ಮೂಲಕ ನಿಮ್ಮ ನಷ್ಟವನ್ನು ನೀವು ಸರಿದೂಗಿಸಬಹುದು. ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮೂಲಕ ರೈತರ ಬೆಳೆಗಳಿಗೆ ವಿಮೆ ಮಾಡಲಾಗುವುದು, ಪ್ರೀಮಿಯಂನ ಒಂದು ಭಾಗವನ್ನು ರೈತರು ಪಾವತಿಸುತ್ತಾರೆ ಮತ್ತು ಸ್ವಲ್ಪ ಭಾಗವನ್ನು ಸರ್ಕಾರವು…

Read More
Crop Insurance

ಬೆಳೆ ವಿಮೆ ಹಣ ಸಿಗದ ರೈತರಿಗೆ ಪ್ರತಿ ಎಕರೆಗೆ 16,000 ರೂ! ಫಲಾನುಭವಿಗಳ ಪಟ್ಟಿ ನೋಡಿ

ಹಲೋ ಸ್ನೇಹಿತರೆ, ದೇಶಾದ್ಯಂತ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸರ್ಕಾರವು ವಿವಿಧ ಪ್ರಯತ್ನಗಳನ್ನು ಮಾಡುತ್ತಿದೆ. ಒಂದೆಡೆ ರೈತರಿಗಾಗಿ ವಿವಿಧ ಯೋಜನೆಗಳನ್ನು ನಡೆಸಲಾಗುತ್ತಿದ್ದು, ಮತ್ತೊಂದೆಡೆ ಬೆಳೆ ನಷ್ಟವನ್ನು ಎದುರಿಸಲು ರೈತರಿಗೆ ಬೆಳೆ ವಿಮಾ ಯೋಜನೆ 2024 ರ ಪ್ರಯೋಜನವನ್ನು ಸಹ ನೀಡಲಾಗುತ್ತಿದೆ. ಈ ಯೋಜನೆಯಡಿ ಬೆಳೆ ವಿಮೆ ಪಡೆಯದ ರೈತರಿಗೆ ಹಣ ವರ್ಗಾವಣೆ ಕಾರ್ಯ ಆರಂಭವಾಗಿದೆ. ನಿಮ್ಮ ಖಾತೆಗೂ ಹಣ ಬರಲಿದೆಯಾ? ನಿಮ್ಮ ಹೆಸರನ್ನು ಹೇಗೆ ಚೆಕ್‌ ಮಾಡುವುದು ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಅಧ್ಯಾಯ…

Read More
crop insurance money Release

ರಾಜ್ಯದ ರೈತರ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್‌ ಮಾಡಿ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ಲಕ್ಷಾಂತರ ರೈತರಿಗೆ ಶುಭ ಸುದ್ದಿ ನೀಡಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರಾಜ್ಯದ 35 ಲಕ್ಷ ರೈತರಿಗೆ ವಿಮಾ ಸೌಲಭ್ಯಗಳನ್ನು ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಇದರ ಅಡಿಯಲ್ಲಿ ಸರಕಾರ ರೈತರಿಗೆ 1700 ಕೋಟಿ ರೂ.ಗಳ ವಿಮಾ ಸೌಲಭ್ಯಗಳನ್ನು ವಿತರಿಸಲಿದೆ. ಹವಾಮಾನ ವೈಪರೀತ್ಯದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಈ ವಿಮಾ ಪ್ರಯೋಜನವನ್ನು ನೀಡಲಾಗುವುದು. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಈ ವರ್ಷ ಅಸಹಜ ಮಳೆಯಿಂದಾಗಿ ರೈತರ…

Read More