rtgh
Headlines
Arogya Sanjeevini Scheme

ಸರ್ಕಾರಿ ನೌಕರರಿಗೆ ಹೊಸ ಯೋಜನೆ.! ಆಗಸ್ಟ್‌ನಿಂದ ಸಿಗಲಿದೆ ಈ ಉಚಿತ ಭಾಗ್ಯ

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹತ್ವದ 3 ಬೇಡಿಕೆಗಳ ಪೈಕಿ ರಾಜ್ಯ ಸರ್ಕಾರ ಈಗಾಗಲೇ 7ನೇ ವೇತನ ಆಯೋಗ ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಆದೇಶ ಹೊರಡಿಸಿದೆ. ಅದೇ ರೀತಿ ಸರ್ಕಾರಿ ನೌಕರರಿಗಾಗಿ ಹೊಸ ಯೋಜನೆಯನ್ನು ಜಾರಿಗೊಳಿಸಿದೆ ಯಾವುದು ಆ ಯೋಜನೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಅದೇ ರೀತಿ ಇನ್ನೊಂದು ಪ್ರಮುಖ ಬೇಡಿಕೆಯಾದ ಹೊಸ ಪಿಂಚಣಿ ರದ್ದುಗೊಳಿಸಿ ಹೊಸ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಪ್ರಯತ್ನವನ್ನು ನಡೆಯುತ್ತಿದೆ. Whatsapp Channel Join Now Telegram Channel…

Read More
marriage scheme

ಕೇಂದ್ರ ಸರ್ಕಾರದಿಂದ 2.50 ಲಕ್ಷ.! ಮದುವೆಯಾಗಿದ್ದರೆ ಈ ಯೋಜನೆಗೆ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ದಲಿತರನ್ನು ಒಳಗೊಂಡ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ʼಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆ 2024ʼ ಅನ್ನು ಪರಿಚಯಿಸಿದೆ. ಈ ಯೋಜನೆಯಡಿ ನೂತನವಾಗಿ ಅಂತರ್ಜಾತೀಯ ವಿವಾಹವಾಗುವ ಜೋಡಿಗೆ 2.50 ಲಕ್ಷ ರೂ. ಪ್ರೋತ್ಸಾಹ ಧನ ಒದಗಿಸಲಾಗುತ್ತದೆ.  ಹೊಸದಾಗಿ ಮದುವೆಯಾಗುವವರಿಗೆ ಕೇಂದ್ರ ಸರ್ಕಾರವು ಗುಡ್‌ ನ್ಯೂಸ್‌ ನೀಡಿದೆ. ನೂತನ ದಂಪತಿಗೆ 2.50 ಲಕ್ಷ ರೂ. ವಿವಾಹ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈ ಯೋಜನೆ ಏನು ಇದರ ಹಣ ಪಡೆಯುವುದು ಹೇಗೆ? Whatsapp Channel Join Now…

Read More
PM Kisan Yojana 17th Installment

ಕೋಟ್ಯಂತರ ರೈತರಿಗೆ ಸಿಹಿ ಸುದ್ದಿ: ಇನ್ನು 3 ದಿನಗಳಲ್ಲಿ ಖಾತೆಗೆ ಬೀಳಲಿದೆ 2000 ರೂಪಾಯಿ

ಹಲೋ ಸ್ನೇಹಿತರೇ, ಈ ಹಣವನ್ನು ಜೂನ್ 18 ರಂದು (ಮಂಗಳವಾರ) ರೈತರ ಖಾತೆಗೆ ಜಮಾ ಮಾಡಲಾಗುವುದು. ಅಂದರೆ ಇಂದಿನಿಂದ ಮೂರು ದಿನಗಳ ಬಳಿಕ ಅರ್ಹ ರೈತರ ಖಾತೆಗೆ ಹಣ ಜಮೆಯಾಗುತ್ತದೆ. ಎಷ್ಟು ಹಣ ಜಮೆಯಾಗಲಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಕಿಸಾನ್ ಸಮ್ಮಾನ್ ನಿಧಿಯ ಕಂತು ಬಿಡುಗಡೆ ಮಾಡುವ ಸಂಬಂಧ ಕಡತಕ್ಕೆ ಸಹಿ ಹಾಕಿದ್ದರು. ಇದೀಗ ರೈತರ ಖಾತೆಗೆ ಕಂತಿನ ಹಣ…

Read More
government schemes

ರಾಜ್ಯ ಸರ್ಕಾರದ 7 ಬೆಸ್ಟ್‌ ಯೋಜನೆಗಳು.! ಅಪ್ಲೇ ಮಾಡಿದ್ರೆ ಪ್ರತಿ ಯೋಜನೆಯಡಿ 1 ಲಕ್ಷ ನಗದು

ಹಲೋ ಸ್ನೇಹಿತರೇ, ನಮ್ಮ ಕರ್ನಾಟಕ ಸರ್ಕಾರ ನಮ್ಮ ರಾಜ್ಯದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಗಳನ್ನು ಹೇಗೆ ಉಪಯೋಗಿಸುವುದು ಮತ್ತು ಯಾವ ವೆಬ್‌ಸೈಟ್‌ನಲ್ಲಿ ಅಪ್ಲೇ ಮಾಡುವುದು ಮತ್ತು ಕರ್ನಾಟಕ ಸರ್ಕಾರದಿಂದ ಲಾಂಚ್‌ ಆದ 7 ಯೋಜನೆಗಳನ್ನು ಈ ಲೇಖನದಲ್ಲಿ ತಿಳಿಯಿರಿ. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮೊದಲನೇ ಯೋಜನೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಂದರೆ ಸಣ್ಣ ಕೈಗಾರಿಕೆಗಳು ನೀವೇನಾದರು ಸ್ವಂತ ಉದ್ಯೋಗ ಮಾಡಬೇಕೆಂದಿದ್ದಾರೆ ರಾಜ್ಯ ಸರ್ಕಾರ ನಿಮಗೆ 1 ಲಕ್ಷ ಹಣನ್ನು ನೀಡುತ್ತದೆ ಜೊತೆಗೆ…

Read More
gruhalakshmi 10th installment

ಗೃಹಲಕ್ಷ್ಮಿ10ನೇ ಕಂತಿನ ಹಣ ಖಾತೆಗೆ ಜಮೆ ! ಹಣ ಜಮಾ ಆಗದೇ ಇರುವವರು ಈ ರೀತಿ ಮಾಡಿ

ಹಲೋ ಸ್ನೇಹಿತರೆ, ಗೃಹಲಕ್ಷ್ಮಿ 10ನೇ ಕಂತಿನ ಹಣ ಈಗಾಗಲೇ ಬಿಡುಗಡೆ. ನಿಮ್ಮ ಖಾತೆಗೂ ಬಂತಾ ಎಂಬುದನ್ನು ಚೆಕ್‌ ಮಾಡಿ. ಈ ಲೇಖನದಲ್ಲಿ ನೀಡಿರುವ ಹಾಗೇ ಚೆಕ್‌ ಮಾಡಿದರೆ ಯಾವ ರೀತಿ ತೊಂದರೆಯಾಗದೆ ಪ್ರತಿ ತಿಂಗಳು ಚೆಕ್‌ ಮಾಡಬಹುದು, ಯಾವ ರೀತಿ ಹೇಗೆ ಚೆಕ್‌ ಮಾಡುವುದು? ಗೃಹಲಕ್ಷ್ಮಿ ಯೋಜನೆಯ 10ನೇ ಕಂತು ಬಿಡುಗಡೆ ! ಸರ್ಕಾರ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ, ಮೇ 4ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ಮಹಿಳಾ ಫಲಾನುಭವಿಗಳಿಗೆ ಹಣ…

Read More
labour department scholarship

ಕಾರ್ಮಿಕ ಮಂಡಳಿಯಿಂದ ₹10,000 ವಿದ್ಯಾರ್ಥಿವೇತನ.! ಪಡೆಯುವ ಸಂಪೂರ್ಣ ಡೀಟೆಲ್ಸ್

ಹಲೋ ಸ್ನೇಹಿತರೇ, ಕರ್ನಾಟಕ ಕಟ್ಟದ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಕರ್ನಾಟಕ ಕಟ್ಟದ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪ್ರತಿ ವರ್ಷ ಮಂಡಳಿಯಿಂದ ನೀಡಲಾಗುತ್ತದೆ. Whatsapp Channel Join Now Telegram Channel Join Now 2023-24 ನೇ ಸಾಲಿನ ಅರ್ಹ…

Read More