rtgh
Headlines
gruhajyothi scheme updates

ಗೃಹಜ್ಯೋತಿ ಗ್ರಾಹಕರಿಗೆ ದೊಡ್ಡ ಬರೆ: ಮೈನಸ್ ಬಿಲ್ ಬಂದ್ರೂ ಕಟ್ಟಬೇಕು ಎಎಸ್‌ಡಿ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಬಳಸುತ್ತಿರುವವರಿಗೆ ವಿದ್ಯುತ್ ಇಲಾಖೆ ಬರೆ ಎಳೆದಿದೆ. ಯಾವ ರೀತಿ ಬರೆ ಎಳೆಯಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಯೋಜನೆಯ ಸೌಲಭ್ಯ ಪಡೆದು, ನಿಗದಿತ ಯುನಿಟ್‌ಗಿಂತ ಅಧಿಕ ವಿದ್ಯುತ್ ಬಳಸುತ್ತಿರುವ ಗ್ರಾಹಕರಿಂದ ಹೆಚ್ಚುವರಿ ಭದ್ರತಾ ಠೇವಣಿಯನ್ನು ವಸೂಲಿ ಮಾಡಲಾಗುತ್ತಿದೆ. ಸರ್ಕಾರದಿಂದ ಹೆಚ್ಚುವರಿಯಾಗಿ ನೀಡುತ್ತಿರುವ 10 ಯುನಿಟ್ ವಿದ್ಯುತ್ ಬಳಸಿದವರು ಕೂಡ ಎಎಸ್‌ಡಿ ಪಾವತಿಸಬೇಕಾಗಿದೆ. ಆದರೆ ಈಗಾಗಲೇ ಸಂಗ್ರಹಿಸಿದ ಠೇವಣಿ ಬಡ್ಡಿ ಹಣವನ್ನು ಮರುಪಾವತಿಸುವ ಬಗ್ಗೆ ಪ್ರಸ್ತಾಪವೇ…

Read More
gruha jyothi big update

ಫ್ರೀ ಕರೆಂಟ್ ಇದ್ರೂ ಪ್ರತಿ ತಿಂಗಳು ವಿದ್ಯುತ್ ಬಿಲ್ ಬರ್ತಿದ್ಯಾ! ಸರ್ಕಾರದಿಂದ ಹೊಸ ರೂಲ್ಸ್

ಹಲೋ ಸ್ನೇಹಿತರೇ, ನಾವು ಪ್ರತಿದಿನ ಬಳಕೆ ಮಾಡುವ ಸೌಲಭ್ಯಗಳಲ್ಲಿ ವಿದ್ಯುತ್ ಕೂಡ ಒಂದು, ದಿನನಿತ್ಯದ ಬಳಕೆಗಳಿಗೆ ವಿದ್ಯುತ್ ಬೇಕೇ ಬೇಕು. ರಾಜ್ಯದಲ್ಲಿ ಹೊಸ ಸರ್ಕಾರ ಜಾರಿಗೆ ಬಂದ ನಂತರ ಗೃಹಜ್ಯೋತಿ ಯೋಜನೆ ಬಂದಿದ್ದು, ಪ್ರತಿ ತಿಂಗಳು 200 ಯೂನಿಟ್ ವರೆಗು ಉಚಿತ ವಿದ್ಯುತ್ ಸಿಗುತ್ತಿದೆ. ಆದರೆ ಇದೀಗ ವಿದ್ಯುತ್ ಬಿಲ್ ಗೆ ಸಂಬಂಧಿಸಿದ ಹಾಗೆ ಸರ್ಕಾರವು ಹೊಸದೊಂದು ನಿಯಮವನ್ನು ಜಾರಿಗೆ ತಂದಿದ್ದು, ಈ ನಿಯಮ ಸೆಕ್ಯೂರಿಟಿ ವಿದ್ಯುತ್ ಡೆಪಾಸಿಟ್ ಬಗ್ಗೆ ಆಗಿದೆ. ಹೌದು, ನಮಗೆಲ್ಲ ಗೊತ್ತಿರುವ ಹಾಗೆ…

Read More
gruha jyothi big update

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್! ಬೇಕಾಬಿಟ್ಟಿ ವಿದ್ಯುತ್ ಬಳಸುವ ಮುನ್ನ ಎಚ್ಚರ

ಹಲೋ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಾವು ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಚುನಾವಣೆಯ ವೇಳೆ ಭರವಸೆ ನೀಡಿದ್ದರು. ಇನ್ನು ಕೊಟ್ಟ ಮಾತಂತೆ ಅಧಿಕಾರಕ್ಕೆ ಬಂದ ನಂತರ ಗೃಹ ಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆ, ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಇನ್ನು ಇದೀಗ ರಾಜ್ಯದ ಜನರು ಈ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನು ಅನೇಕರು ತಮ್ಮ ಬಳಿ ಇರುವ ದಾಖಲೆಗಳಲ್ಲಿ ಕೆಲವು ತಪ್ಪುಗಳು ಇರುವ ಕಾರಣ ಈ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇನ್ನು…

Read More
gruha jyothi update

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್‌ ಅಪ್ಡೇಟ್!‌ ಇನ್ಮುಂದೆ ಇವರಿಗೆ ಸಿಗಲ್ಲ ಫ್ರೀ ಕರೆಂಟ್

ಹಲೋ ಸ್ನೇಹಿತರೇ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಸರ್ಕಾರ ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದ್ದ ಸರ್ಕಾರ ಅದೇ ರೀತಿ ನಡೆದುಕೊಂಡಿದ್ದು, ಚುನಾವಣೆ ಗೆದ್ದು ಸ್ವಲ್ಪ ದಿನ ಆಗುತ್ತಿದ್ದ ಹಾಗೆಯೇ ಒಂದೊಂದಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಶುರು ಮಾಡಿತು. ಕೆಲವರು ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರು ಸಹ, ಎಲ್ಲಾ ಯೋಜನೆಗಳು ಕೂಡ ಕಾರ್ಯರೂಪಕ್ಕೆ ಬಂದಿದೆ. ಮೊದಲಿಗೆ ಶಕ್ತಿ ಯೋಜನೆಯನ್ನು ಜಾರಿಗೆ ತಂದ…

Read More
Gruha Jyothi Scheme

ಕರೆಂಟ್‌ ಬಿಲ್ ಕಟ್ಟುತ್ತಿರುವವರಿಗೆ ಹೊಸ ಅಪ್ಡೇಟ್:‌ ಈಗ ಮತ್ತಷ್ಟು ಸುಲಭ ವಿಧಾನ ಜಾರಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಗ್ರಾಹಕರು ಮನೆ ಬದಲಾಯಿಸುವಾಗ ತಮ್ಮ ಗೃಹ ಜ್ಯೋತಿ ನೋಂದಣಿಗಳನ್ನು ಮುಂದುವರಿಸಲು ಸಾಧ್ಯವಾಗದಿರುವ ಬಗ್ಗೆ ಗ್ರಾಹಕರಿಂದ ಹಲವಾರು ದೂರುಗಳನ್ನು ಸ್ವೀಕರಿಸಿದ ನಂತರ, ಇಂಧನ ಇಲಾಖೆಯು ಸೇವಾ ಸಿಂಧು ಪೋರ್ಟಲ್‌ನಲ್ಲಿ ಈ ನೋಂದಣಿಗಳನ್ನು ಡಿಲಿಂಕ್ ಮಾಡುವ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಘೋಷಿಸಿತು. ಗೃಹ ಜ್ಯೋತಿ ಯೋಜನೆಯಿಂದ ಆಧಾರ್ ಲಿಂಕ್ ಮಾಡುವುದು ಹೇಗೆ : ಗೃಹ ಜ್ಯೋತಿ ಯೋಜನೆಯನ್ನು ರಾಜ್ಯದಾದ್ಯಂತ ವ್ಯಾಪಕವಾಗಿ ಬಳಸಲಾಗುತ್ತದೆ. ಬಹುತೇಕ ಕುಟುಂಬಗಳು ಇದರ ಲಾಭ ಪಡೆಯುತ್ತಿವೆ. ಇನ್ನೂರು ಯೂನಿಟ್…

Read More
Aadhaar Delink from Current Bill

ಇ‌ನ್ಮುಂದೆ ಉಚಿತ ಕರೆಂಟ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಇನ್ನೂ ಸುಲಭ!

ಹಲೋ ಸ್ನೇಹಿತರೇ, ಗೃಹಜ್ಯೋತಿ ಸ್ಕೀಮ್ ರಾಜ್ಯಾದ್ಯಂತ ವ್ಯಾಪಕವಾಗಿ ಬಳಕೆಯಲ್ಲಿದೆ. ಬಹುತೇಕ ಕುಟುಂಬಗಳು ಇದರ ಪ್ರಯೋಜನ ಪಡೆಯುತ್ತಿವೆ. 200 ಯುನಿಟ್​ಗಳೊಳಗೆ ವಿದ್ಯುತ್ ಬಳಸುವ ಗ್ರಾಹಕರಿಗೆ ಉಚಿತವಾಗಿ ವಿದ್ಯುತ್ ಒದಗಿಸುವ ಈ ಯೋಜನೆಯಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡಬೇಕಾಗುತ್ತದೆ. ಒಂದು ಕಡೆ ಲಿಂಕ್ ಆಗಿರುವ ಆಧಾರ್ ಅನ್ನು ಇನ್ನೊಂದು ಕನೆಕ್ಷನ್​ಗೆ ಲಿಂಕ್ ಮಾಡಲು ಆಗುವುದಿಲ್ಲ. ಮನೆ ಬದಲಾಯಿಸುವ ಬಾಡಿಗೆದಾರರಿಗೆ ಇದರಿಂದ ಸಮಸ್ಯೆ ಆಗುತ್ತಿದೆ. ಸರ್ಕಾರ ಇದನ್ನು ಪರಿಗಣಿಸಿ, ಬಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವ ಅವಕಾಶ ಕೊಟ್ಟಿದೆ. ರಾಜ್ಯ ಸರ್ಕಾರ…

Read More
gruha jyothi scheme update

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್! ಇಂತಹವರಿಗೆ ಇನ್ಮುಂದೆ ಈ ಸೌಲಭ್ಯ ಇಲ್ಲ

ಹಲೋ ಸ್ನೇಹಿತರೇ, ರಾಜ್ಯದ ನಗರ ಪ್ರದೇಶಗಳಲ್ಲಿ ಪ್ರಾರಂಭಿಸಿ ಹಳ್ಳಿ ಪ್ರದೇಶಗಳವರೆಗೂ ಕೂಡ ವಿದ್ಯುತ್ ಹಣವನ್ನು ಜನರು ಉಳಿತಾಯ ಮಾಡುತ್ತಿದ್ದಾರೆ. 200 ಯೂನಿಟ್ ವರೆಗೂ ಕೂಡ ವಿದ್ಯುತ್ ಅನ್ನು ಸರ್ಕಾರದಿಂದ ಉಚಿತವಾಗಿ ಪಡೆದುಕೊಳ್ಳುವ ಮೂಲಕ ತಮ್ಮ ಖರ್ಚಿನಲ್ಲಿ ದೊಡ್ಡ ಮೊತ್ತದ ಹಣವನ್ನು ಉಳಿತಾಯ ಮಾಡುತ್ತಿದ್ದಾರೆ. ಆದರೆ ವಿದ್ಯುತ್ ಅನ್ನು ಉಚಿತವಾಗಿ ಪಡೆದುಕೊಳ್ಳುತ್ತಿರುವಂತಹ ಕುಟುಂಬಗಳಿಗೆ ಸ್ವಲ್ಪಮಟ್ಟಿಗೆ ಕಹಿ ನ್ಯೂಸ್ ಹೊರ ಬಂದಿದೆ ಎಂಬುದಾಗಿ ತಿಳಿದುಬಂದಿದೆ. ಹೆಚ್ಚಾಗಿ ವಿದ್ಯುತ್ ಬಳಕೆ ಮಾಡುತ್ತಿದ್ದೀರಾ? ಈಗ ಇಡೀ ಕರ್ನಾಟಕ ರಾಜ್ಯದಲ್ಲಿ ತಾಪಮಾನ ಯಾವ ರೀತಿ…

Read More