ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್! ಇನ್ಮುಂದೆ ಇವರಿಗೆ ಸಿಗಲ್ಲ ಫ್ರೀ ಕರೆಂಟ್
ಹಲೋ ಸ್ನೇಹಿತರೇ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಸರ್ಕಾರ ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದ್ದ ಸರ್ಕಾರ ಅದೇ ರೀತಿ ನಡೆದುಕೊಂಡಿದ್ದು, ಚುನಾವಣೆ ಗೆದ್ದು ಸ್ವಲ್ಪ ದಿನ ಆಗುತ್ತಿದ್ದ ಹಾಗೆಯೇ ಒಂದೊಂದಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಶುರು ಮಾಡಿತು. ಕೆಲವರು ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರು ಸಹ, ಎಲ್ಲಾ ಯೋಜನೆಗಳು ಕೂಡ ಕಾರ್ಯರೂಪಕ್ಕೆ ಬಂದಿದೆ. ಮೊದಲಿಗೆ ಶಕ್ತಿ ಯೋಜನೆಯನ್ನು ಜಾರಿಗೆ ತಂದ…