ಈ ಸಣ್ಣ ಕೆಲಸ ಮಾಡಿದ್ರೆ ಗೃಹಲಕ್ಷ್ಮಿ ಎಲ್ಲಾ ಕಂತಿನ ಹಣ ಒಟ್ಟಿಗೆ ಜಮೆ!
ಹಲೋ ಸ್ನೇಹಿತರೆ, ಇನ್ನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿಗಳ ಬಗ್ಗೆ ಕಾಂಗ್ರೆಸ್ ರಾಜಕೀಯ ಮುಖಂಡರು ಅಭಿವೃದ್ಧಿ ಪರ ಮಾತುಗಳನ್ನು ಆಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ದೀರ್ಘಕಾಲದ ವರೆಗೆ ಚಾಲ್ತಿಯಲ್ಲಿರುವ ಯೋಜನೆಗಳಾಗಿದ್ದು ಯಾವುದೇ ಸಂದರ್ಭದಲ್ಲಿಯು ನಿಲ್ಲಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಈ ಗ್ಯಾರಂಟಿ ಯೋಜನೆಗಳ ಬಗ್ಗೆ ಬಡ ವರ್ಗದ ಜನತೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಅದರಲ್ಲೂ ಮಹಿಳೆಯರಿಗೆ ಈ ಭಾರಿ ಹೆಚ್ಚಿನ ಪ್ರಯೋಜನ ನೀಡುವ ಮೂಲಕ ಗೃಹಲಕ್ಷ್ಮಿ ಶಕ್ತಿ ಯೋಜನೆಯ…