rtgh
Headlines
rain alert karnataka

ರೈತರಿಗೆ ಭರ್ಜರಿ ಸುದ್ದಿ! ಏಳು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ

ಹಲೋ ಸ್ನೇಹಿತರೇ, ಕರ್ನಾಟಕದ ಅನ್ನದಾತರಿಗೆ ಒಂದಷ್ಟು ರಿಲೀಫ್ ಸಿಕ್ಕಿದೆ ಯಾಕಂದ್ರೆ ಕಳೆದ ವಾರ ಸುರಿದಿದ್ದ ಮಳೆ ರೈತರ ಜಮೀನಿಗೆ ಒಂದಷ್ಟು ನೀರು ನೀಡಿದೆ. ಈ ಪೈಕಿ ಬೇಸಿಗೆ ಬೆಳೆಗೆ ನೀರಿಲ್ಲ ಎಂಬ ಕೊರಗಿನಲ್ಲಿ ರೈತರು ಪರದಾಡುತ್ತಿದ್ದರು. ಇಂತಹ ಪರಿಸ್ಥಿತಿ ನಿರ್ಮಾಣ ಆಗಿದ್ದಾಗ ಮಳೆಯ ಎಂಟ್ರಿ ಭರ್ಜರಿ ಖುಷಿ ಕೊಟ್ಟಿದೆ. ಅದರಲ್ಲೂ ಒಣಗಿ ಹೋಗುತ್ತಿದ್ದ ಬೆಳೆಗೆ ಜೀವ ಬಂದಿದೆ. ಕರ್ನಾಟಕದಲ್ಲಿ ಮಳೆಯ ಅನಿಶ್ಚಿತತೆ ಮುಂದುವರಿದಿದೆ. ಕರ್ನಾಟಕದಲ್ಲಿ ಒಮ್ಮೊಮ್ಮೆ ಭಾರಿ ಮಳೆ ಬಂದು ಅತಿವೃಷ್ಟಿ ಸೃಷ್ಟಿಯಾಗಿ ರೈತರು ಬೆಳೆ ಕಳೆದುಕೊಳ್ಳುತ್ತಾರೆ….

Read More
Horticulture training

ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ! 10 ತಿಂಗಳ ತರಬೇತಿ ಜೊತೆಗೆ ಸಿಗುತ್ತೆ ₹1,750 ಮಾಸಿಕ ಶಿಷ್ಯವೇತನ

ಹಲೋ ಸ್ನೇಹಿತರೇ, 2024-25 ನೇ ಸಾಲಿಗೆ ರಾಜ್ಯದ ಹಲವೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ತೋಟಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ & ಅರ್ಥಿಕವಾಗಿ ಉತ್ತಮ ಬೇಸಾಯ ಕ್ರಮದ ಕುರಿತು ತರಬೇತಿಯನ್ನು ಪಡೆಯಲು ಆಸಕ್ತಿ ಇರುವವರು ತಾಂತ್ರಿಕ ತರಬೇತಿ ನೀಡಲು ರಾಜ್ಯದ ಹಲವೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ…

Read More