rtgh
Gold Silver Price

Gold Silver Price: ಕಡಿಮೆಯಾಗದ ಚಿನ್ನದ ಬೆಲೆ! ಬಂಗಾರ ಬೆಳ್ಳಿ ದರ ಭಾರೀ ಏರಿಕೆ

ಹಲೋ ಸ್ನೇಹಿರತೇ, ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಪ್ರತಿದಿನ ಏರಿಳಿತಗೊಳ್ಳುತ್ತವೆ. ಒಂದು ದಿನ ಬಂಗಾರದ ಬೆಲೆ ಏರಿದರೆ ಮರುದಿನ ಇಳಿಯುತ್ತದೆ. ಭಾರತದಲ್ಲಿ ಮಹಿಳೆಯರು ಚಿನ್ನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಹಬ್ಬ ಹರಿದಿನಗಳು ಮತ್ತು ಮದುವೆಯ ಸಂದರ್ಭದಲ್ಲಿ ಚಿನ್ನದ ಅಂಗಡಿಗಳಲ್ಲಿ ಮಹಿಳೆಯರಿಂದ ತುಂಬಿ ತುಳುಕುತ್ತಿರುತ್ತದೆ. ಜೂನ್ 17 ರಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.66,490 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಬೆಲೆ ರೂ.72,540 ಆಗಿದೆ….

Read More
heavy rain alert

ಮುಂದಿನ 5 ದಿನ ಭಾರೀ ಮಳೆಯ ಆರ್ಭಟ! ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಹಲೋ ಸ್ನೇಹಿತರೇ, ಮುಂದಿನ 5 ದಿನಗಳ ಕಾಲ ಮುಂಗಾರು ಮಳೆ ಆರ್ಭಟ ಶುರು ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಿಸಿದೆ. ಬೆಂಗಳೂರು, ಶಿವಮೊಗ್ಗ, ಉಡುಪಿ ಸೇರಿದಂತೆ ವಿವಿಧಡೆ ಭಾರಿ ಮಳೆ. ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು ಮುಂಗಾರು ಮಳೆ ಆರಂಭವಾಗಿದ್ದು ರೈತರಿಗೆ ಬೀಜ ಬಿತ್ತುವ ಸಮಯದಲ್ಲಿ, ಈ ಸಮಯದಲ್ಲಿ ಮಳೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ರೈತರಿಗೆ ತುಂಬಾ ಸಂತೋಷವಾಗಿದೆ. ರೈತರಿಗೆ ಇದರಿಂದ ತುಂಬಾ ಒಂದು ಉಪಯುಕ್ತವಾಗುವುದು ಮತ್ತು ಬೀಜ ಬಿತ್ತುವ ಸಮಯದಲ್ಲಿ ಇದರಿಂದ ರೈತರಿಗೆ ಬಹಳ ಉಪಯುಕ್ತವಾಗಲಿದೆ…

Read More
Petrol, Diesel Tax Hikes

ಜನರಿಗೆ ಬೆಲೆ ಏರಿಕೆ ಬರೆ: ಪೆಟ್ರೋಲ್‌ – ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ!

ಈ ಏರಿಕೆಯಿಂದ ರಾಜ್ಯಕ್ಕೆ ವಾರ್ಷಿಕ 2,500 ಕೋಟಿ ರೂ.ನಿಂದ 3,000 ಕೋಟಿ ರೂ.ವರೆಗೆ ಹೆಚ್ಚುವರಿ ಆದಾಯ ಬರುವ ನಿರೀಕ್ಷೆ ಇದೆ. ಕರ್ನಾಟಕ ಸರ್ಕಾರವು ಶನಿವಾರ, ಜೂನ್ 15 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯ ರಾಜ್ಯ ಪಾಲನ್ನು ಪ್ರತಿ ಲೀಟರ್‌ಗೆ ಅನುಕ್ರಮವಾಗಿ ರೂ 3 ಮತ್ತು ರೂ 3.02 ರಷ್ಟು ಹೆಚ್ಚಿಸಿದೆ. ಈ ಹೆಚ್ಚಳದಿಂದ ರಾಜ್ಯಕ್ಕೆ ವಾರ್ಷಿಕ 2,500 ಕೋಟಿ ರೂ.ನಿಂದ 3,000 ಕೋಟಿ ರೂ.ವರೆಗೆ ಹೆಚ್ಚುವರಿ ಆದಾಯ ಬರುವ ನಿರೀಕ್ಷೆಯಿದೆ ಎಂದು ವರದಿಗಳು…

Read More
 Tomato Price Hike

ಶತಕ ಬಾರಿಸಿದ ಟೊಮೆಟೊ ದರ: ಗ್ರಾಹಕರಿಗೆ ಜೇಬಿಗೆ ಕತ್ತರಿ

ಬಾಗಲಕೋಟೆ: ಕಳೆದ ವಾರವಷ್ಟೇ Kgಗೆ 50 ರೂಪಾಯಿವರೆಗೂ ದೊರೆಯುತ್ತಿದ್ದ ಟೊಮೆಟೊ ಬೆಲೆ ಏಕಾಏಕಿ 100 ರೂಪಾಯಿಗಳ ಗಡಿಯನ್ನು ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಅಮೀನಗಡದಲ್ಲಿ ಟೋಮೆಟೊ ಸೇರಿದಂತೆ ತರಕಾರಿ, ಸೊಪ್ಪುಗಳ ದರವು ತೀವ್ರವಾಗಿ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ತರಕಾರಿಯು ಪೂರೈಕೆಯಾದ ಕಾರಣ ಬೆಲೆ ಹೆಚ್ಚಾಗಿದೆ. ಹೀರೆಕಾಯಿಯು Kgಗೆ 120 ರೂಪಾಯಿ., ಸೌತೆಕಾಯಿ 120 ರೂಪಾಯಿ., ಬೀನ್ಸ್ 160 ರೂಪಾಯಿ., ಟೊಮೆಟೊ 100 ರೂಪಾಯಿಗಳಿಗೆ ಮಾರಾಟವಾಗಿದೆ. Whatsapp Channel Join Now Telegram Channel Join Now…

Read More
Zero Percent Intrest Loan

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ! 0% ಬಡ್ಡಿಯಲ್ಲಿ ಸಾಲ ನೀಡಲು ವಿವಿಧ ಯೋಜನೆ ಜಾರಿ

ಹಲೋ ಸ್ನೇಹಿತರೆ, ಜನತೆಗೆ ವಿವಿಧ ಯೋಜನೆಗಳ ಅಡಿ ಶೂನ್ಯ ಬಡ್ಡಿ ದರದಲ್ಲಿ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ಜಾಗೂ ಇನ್ನಿತರ ಉದ್ದೇಶಗಳಿಗೆ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗವನ್ನು ಹೇಗೆ ಪಡೆದುಕೊಳ್ಳುವುದು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಮಾಸಿಕ ಸಭೆಯ ನಂತರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3…

Read More
Mobile SIM Card New Rules

ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್‌ ಇದ್ದವರಿಗೆ ಹೊಸ ರೂಲ್ಸ್!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮೊಬೈಲ್ ಮತ್ತು ಲ್ಯಾಂಡ್‌ಲೈನ್ ಸಂಖ್ಯೆಗಳನ್ನು ಪಡೆಯಲು ಶುಲ್ಕ ವಿಧಿಸುವ ಸುದ್ದಿಯನ್ನು ದೂರಸಂಪರ್ಕ ವಲಯದ ನಿಯಂತ್ರಕ TRAI ನಿರಾಕರಿಸಿದೆ. TRAI ತನ್ನ ಹೇಳಿಕೆಯಲ್ಲಿ, ಒಂದಕ್ಕಿಂತ ಹೆಚ್ಚು ಸಿಮ್ ಮತ್ತು ಸಂಖ್ಯೆಯ ಸಂಪನ್ಮೂಲಗಳನ್ನು ಹೊಂದಿರುವ ಗ್ರಾಹಕರ ಮೇಲೆ ಕೆಲವು ರೀತಿಯ ಶುಲ್ಕವನ್ನು ವಿಧಿಸಲು TRAI ಪರಿಗಣಿಸುತ್ತಿದೆ ಎಂದು ಇಂತಹ ಊಹಾಪೋಹಗಳನ್ನು ಮಾಡಲಾಗುತ್ತಿದೆ, ಇದು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಇಂತಹ ಸುಳ್ಳು ಹಕ್ಕುಗಳ ಉದ್ದೇಶ ಸಾರ್ವಜನಿಕರನ್ನು ದಾರಿ ತಪ್ಪಿಸುವುದಾಗಿದೆ ಎಂದು…

Read More
Gold Limit at Home

ಇನ್ಮುಂದೆ ಮನೆಯಲ್ಲಿ ಇಷ್ಟೇ ಇಡಬೇಕು ಚಿನ್ನ! ಜಾಸ್ತಿ ಇದ್ರೆ ಸೀಜ್!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಚಿನ್ನದ ಶೇಖರಣಾ ಮಿತಿ ಚಿನ್ನವನ್ನು ಖರೀದಿಸುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಇದಲ್ಲದೆ, ಹೂಡಿಕೆಗೆ ಇದು ಉತ್ತಮ ಆಯ್ಕೆಯಾಗಿದೆ. ಅನೇಕ ಜನರು ತಮ್ಮ ಮಕ್ಕಳ ಮದುವೆಗೆ ಮುಂಗಡವಾಗಿ ಚಿನ್ನವನ್ನು ಖರೀದಿಸುತ್ತಾರೆ. ಮನೆಯಲ್ಲಿ ಎಷ್ಟು ಚಿನ್ನವನ್ನು ಭೌತಿಕ ರೂಪದಲ್ಲಿ ಇಡಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ನಾವು ಡಿಜಿಟಲ್ ಚಿನ್ನವನ್ನು ಖರೀದಿಸಿದ್ದರೆ, ಅದಕ್ಕೆ ಸಂಬಂಧಿಸಿದ ತೆರಿಗೆ ನಿಯಮಗಳೇನು? ಭಾರತದಲ್ಲಿ ಚಿನ್ನದ ಶೇಖರಣಾ ಮಿತಿ: ಭಾರತೀಯರು ಚಿನ್ನವನ್ನು ಪ್ರೀತಿಸುತ್ತಾರೆ. ಜನರು ಸಾಮಾನ್ಯವಾಗಿ…

Read More
Smart Phone Distrubution

ರಾಜ್ಯಾದ್ಯಂತ ಈ ಉದ್ಯೋಗಿಗಳಿಗೆ ಸ್ಯಾಮ್ಸಂಗ್ ಮೊಬೈಲ್ ವಿತರಣೆ!

ಹಲೋ ಸ್ನೇಹಿತರೆ, ರಾಜ್ಯದಾದ್ಯಂತ ಅಂಗನವಾಡಿ ಕೆಲಸ ಕಾರ್ಯಗಳನ್ನು ಸುಗಮವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಹೊಸ ಸ್ಮಾರ್ಟ್ ಫೋನ್ ಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಯಾವಾಗಾ ವಿತರಣೆ ಮಾಡಲಿದೆ? ಹೇಗೆ ಪಡೆಯುವುದು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನನು ಕೊನೆವರೆಗೂ ಓದಿ. ರಾಜ್ಯಾದ್ಯಂತ 65,000 ಕಾರ್ಯಕರ್ತೆಯರು ಮತ್ತು 3 ಸಾವಿರಕ್ಕೂ ಅಧಿಕ ಮೇಲ್ವಿಚಾರಕರು ಇದ್ದು ಸ್ಯಾಮ್ಸಂಗ್ ಮೊಬೈಲ್ ವಿತರಣೆ ಮಾಡಲಾಗುವುದು. ಬಜೆಟ್ ನಲ್ಲಿ ಘೋಷಣೆ ಮಾಡಿದ ಹಾಗೇ…

Read More
DA Hike From July 1

ಜುಲೈ 1 ರಿಂದ 55% ಏರಿಕೆ! ನೌಕರರಿಗೆ ಇದೀಗ ಬಂತು ಗುಡ್‌ ನ್ಯೂಸ್

ಹಲೋ ಸ್ನೇಹಿತರೆ, ಕೇಂದ್ರ ನೌಕರರಿಗೆ ಸಂತಸದ ಸುದ್ದಿ. ಜುಲೈ 1, 2024 ರಿಂದ ಉದ್ಯೋಗಿಗಳ ತುಟ್ಟಿಭತ್ಯೆಗಳಲ್ಲಿ ಮತ್ತೊಮ್ಮೆ ಹೆಚ್ಚಳವಾಗಲಿದೆ. ಕೇಂದ್ರ ಸರ್ಕಾರ ಈ ವರ್ಷದ ಮಾರ್ಚ್‌ನಲ್ಲಿ ಡಿಎ ಹೆಚ್ಚಿಸಿತ್ತು. ಈಗ ಜುಲೈನಲ್ಲಿ ಮತ್ತೆ ಡಿಎ ಹೆಚ್ಚಳವಾಗಲಿದೆ.  ಸರ್ಕಾರವು ಜನವರಿ ತಿಂಗಳಲ್ಲಿ ಡಿಎಯನ್ನು ಶೇಕಡಾ 4 ರಷ್ಟು ಹೆಚ್ಚಿಸಿತ್ತು, ನಂತರ ಡಿಎಯನ್ನು ಶೇಕಡಾ 50 ಕ್ಕೆ ಹೆಚ್ಚಿಸಿದೆ. ಈಗ ಮೋದಿ ಸರ್ಕಾರ ಮೂರನೇ ಅವಧಿಗೆ ಬಂದ ನಂತರ ನೌಕರರ ತುಟ್ಟಿಭತ್ಯೆ ಶೇ 5ರಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. Whatsapp…

Read More
New Agricultural Scheme

ರೈತರಿಗೆ ಭರ್ಜರಿ ಗುಡ್‌ ನ್ಯೂಸ್: ಹೊಸ ಕೃಷಿ ಯೋಜನೆ ಜಾರಿಗೆ ಸರ್ಕಾರದ ಸಿದ್ಧತೆ

ಬೆಂಗಳೂರು: ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಘೋಷಿಸಿದ ಹೊಸ ಕೃಷಿ ಯೋಜನೆಯನ್ನು ಜೂನ್ 20ರೊಳಗೆ ಜಾರಿಗೊಳಿಸಲು ಕ್ರಮವನ್ನು ಕೈಗೊಳ್ಳುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಕೃಷಿ ಇಲಾಖೆಯ ಹೊಸ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆಯನ್ನು ನಡೆಸಿದ್ದಾರೆ. Whatsapp Channel Join Now Telegram Channel Join Now ಪ್ರಸಕ್ತ ಬಜೆಟ್ ನಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರ ಆದೇಶವನ್ನು ಹೊರಡಿಸಿದ್ದು, ಬಾಕಿ ಇರುವ ಘೋಷಣೆಗಳಿಗೆ ವಾರದೊಳಗೆ…

Read More