rtgh
Free Online Aadhaar Update

ಆಧಾರ್‌ ಕಾರ್ಡ್‌ ಇದ್ದವರಿಗೆ ಇದು ಕೊನೆಯ ಎಚ್ಚರಿಕೆ! ನಾಳೆ ಒಂದೇ ದಿನ ಬಾಕಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, 10 ವರ್ಷಕ್ಕಿಂತ ಹಳೆಯದಾದ ಆಧಾರ್ ಅನ್ನು ನವೀಕರಿಸಲು ಸರ್ಕಾರ ಕೇಳಿದೆ. ಯಾವುದೇ ವ್ಯಕ್ತಿ ನಿಮ್ಮ ಆಧಾರ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳದಂತೆ ನಿಮ್ಮ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ಸೂಚನೆಗಳನ್ನು ನೀಡಲಾಗಿದೆ. ಉಚಿತ ಆನ್‌ಲೈನ್ ಆಧಾರ್ ನವೀಕರಣ ಅಂತಿಮ ದಿನಾಂಕ: 10 ವರ್ಷಕ್ಕಿಂತ ಹಳೆಯದಾದ ಆಧಾರ್ ಅನ್ನು ನವೀಕರಿಸಲು ಸರ್ಕಾರ ಕೇಳಿದೆ. ಯಾವುದೇ ವ್ಯಕ್ತಿ ನಿಮ್ಮ ಆಧಾರ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳದಂತೆ ನಿಮ್ಮ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ…

Read More
onion price

ಇಳಿಕೆಯಾದ ಈರುಳ್ಳಿ ಬೆಲೆ! ಗ್ರಾಹಕರ ಮೊಗದಲ್ಲಿ ಸಂತಸ

ಬೆಂಗಳೂರು: ಮಳೆಯಿಂದಾಗಿ ಏರುಗತಿಯಲ್ಲಿ ಸಾಗಿದ್ದದ ಈರುಳ್ಳಿ ದರದ ಸಗಟು ಮಾರುಕಟ್ಟೆಯಲ್ಲಿ ನಿಯಂತ್ರಣಕ್ಕೆ ಬಂದಿದೆ. ಚಿಲ್ಲರೆಯ ಮಾರುಕಟ್ಟೆಯಲ್ಲಿ ಗರಿಷ್ಠ Kgಗೆ 45 ರೂ. ನಂತೆ ಮಾರಾಟ ಆಗುತ್ತಿದೆ. ಟೊಮೆಟೊ ಬೆಲೆ ಏರಿಕೆಯಾಗಿದ್ದು, ಇದರೊಂದಿಗೆ ಈರುಳ್ಳಿ ಬೆಲೆ ಕೂಡ ಏರಿಕೆಯ ಹಾದಿಯಲ್ಲಿತ್ತು. 2 ದಿನಗಳಿಂದ ಈರುಳ್ಳಿ ಬೆಲೆ ಕಡಿಮೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದೆರಡು ದಿನಗಳಲ್ಲಿ ಬೆಲೆ ಇಳಿಕೆಯಾಗುವ ಸಾಧ್ಯತೆ ಕೂಡ ಇದೆ. Whatsapp Channel Join Now Telegram Channel Join Now ಕಳೆದ ವಾರ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಕ್ವಿಂಟಲ್…

Read More
Aadhar Link For Ration Card

ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ!

ಹಲೋ ಸ್ನೇಹಿತರೆ, ಪಡಿತರ ಚೀಟಿದಾರರಿಗೆ ನೆಮ್ಮದಿಯ ಸುದ್ದಿಯಿದೆ. ಆಧಾರ್ ಮತ್ತು ಪಡಿತರ ಚೀಟಿ ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಇದೀಗ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ನಿಮಗೆ ಇನ್ನೂ ಸಮಯ ಸಿಗುತ್ತದೆ. ಈ ಕುರಿತು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪಡಿತರ ಚೀಟಿಗೆ ಆಧಾರ್ ಲಿಂಕ್ ಏಕೆ ಅಗತ್ಯ? ಪಡಿತರ ಚೀಟಿಗೆ ಒಂದು ರಾಷ್ಟ್ರ-ಒಂದು ಪಡಿತರ ಎಂದು ಸರ್ಕಾರ ಘೋಷಿಸಿದಾಗಿನಿಂದ ಅದನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಒತ್ತು…

Read More
Tomato Prices

ಟೊಮೆಟೊ ಪ್ರಿಯರಿಗೆ ಶಾಕಿಂಗ್‌ ಸುದ್ದಿ: ದಿಢೀರನೆ ಕೆಜಿಗೆ ₹80 ಏರಿಕೆ!!

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಮತ್ತೊಂದು ಬರೆಯನ್ನು ಎಳೆದಂತೆ ಟೊಮೆಟೊ ದರವು ಭಾರಿ ಏರಿಕೆಯನ್ನು ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ Kg ಗೆ ಗರಿಷ್ಠ 80 ರೂ.ನಂತೆ ಟೊಮೆಟೊ ಮಾರಾಟವಾಗಿದೆ. ರೋಗಗಳ ಬಾಧೆ, ಮಳೆಯ ಕಾರಣದಿಂದ ಟೊಮೆಟೊ ಪೂರೈಕೆಯಲ್ಲಿ ಭಾರಿ ಕುಸಿತವನ್ನು ಕಂಡಿದೆ. ಶೀಘ್ರದಲ್ಲಿಯೇ ಟೊಮೇಟೊ ದರವು Kg ಗೆ 100-120 ರೂ. ವರೆಗೂ ಏರಿಕೆಯನ್ನು ಕಾಣುವ ಸಾಧ್ಯತೆಯು ಇದೆ. Whatsapp Channel Join Now Telegram Channel Join Now ಈಗಾಗಲೇ ಹಸಿರು…

Read More
Heavy Rainfall

ಇನ್ನೂ 4 ದಿನ ರಾಜ್ಯದಲ್ಲಿ ಭಾರೀ ಮಳೆ! ಈ 7 ಜಿಲ್ಲೆಗಳಿಗೆ IMD ಎಚ್ಚರಿಕೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಹವಾಮಾನ ಅಪ್‌ಡೇಟ್: ಈ ವಾರ ಕರ್ನಾಟಕ , ಅಸ್ಸಾಂ, ಮೇಘಾಲಯ, ಗೋವಾ, ಕೇರಳ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಕಿತ್ತಳೆ ಎಚ್ಚರಿಕೆ ನೀಡಿದೆ. ಹವಾಮಾನ ನವೀಕರಣ: ಭಾರೀ ಮಳೆ, IMD ಈ 7 ರಾಜ್ಯಗಳಲ್ಲಿ ಎಚ್ಚರಿಕೆ ನೀಡಿದೆ. ತನ್ನ ವರದಿಯಲ್ಲಿ, IMD ಬಿಹಾರ, ಪೂರ್ವ ಉತ್ತರ ಪ್ರದೇಶ ಮತ್ತು ಪಶ್ಚಿಮ ಉತ್ತರ ಪ್ರದೇಶಕ್ಕೆ ರೆಡ್ ಅಲರ್ಟ್ ನೀಡಿದೆ. ಬಿಹಾರವು ಜೂನ್ 11, 12…

Read More
transportation Department Recruitment

ರಾಜ್ಯ ಸಾರಿಗೆ ಇಲಾಖೆಯಲ್ಲಿ 9,000 ಹುದ್ದೆಗಳ ಭರ್ತಿಗೆ ಕರೆ!‌ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಹಲೋ ಸ್ನೇಹಿತರೆ, ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಯವರು ಮಹತ್ವದ ಸುದ್ದಿ ಹೊರಹಾಕಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ನೀಡಿರುವ ಸಚಿವ ರಾಮಲಿಂಗ ರೆಡ್ಡಿ, ಸಾರಿಗೆ ಇಲಾಖೆಯಲ್ಲಿ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ…

Read More
Government Employee Transfer

ವರ್ಗಾವಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರಿ ನೌಕರರ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ನೌಕರರ ಸಾರ್ವತ್ರಿಕ ವರ್ಗಾವಣೆಯ ವಿಷಯದ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಹೆಚ್ಚಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಶಾಸಕರಿಂದ ಒತ್ತಡ ಇರುವ ಕಾರಣಕ್ಕಾಗಿ.ಸರ್ಕಾರ ವರ್ಗಾವಣೆಗೆ ಒಪ್ಪದಿದ್ದಲ್ಲಿ ಶಾಸಕರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಹೀಗಾಗಿ ಸಣ್ಣ ಪ್ರಮಾಣದ ವರ್ಗಾವಣೆಯನ್ನು ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿಸಲಾಗಿದೆ. Whatsapp Channel Join Now Telegram Channel Join…

Read More
8th Pay Commision

8th Pay Commision ಗೆ ಗ್ರೀನ್‌ ಸಿಗ್ನಲ್! ಮೋದಿ ಸರ್ಕಾರದ ಮೊದಲ ಘೋಷಣೆ

ಹಲೋ ಸ್ನೇಹಿತರೆ, ಕೇಂದ್ರದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮುಂದಿನ ತಿಂಗಳಿನಲ್ಲಿ ಸರ್ಕಾರ ಬಜೆಟ್‌ ಮಂಡನೆ ಮಾಡಲಿದ್ದು, ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ 8ನೇ ವೇತನ ಆಯೋಗ ರಚನೆಯ ಘೋಷಣೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಲಾಗಿದೆ. ಪ್ರತೀ ಸಾರಿಯೂ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೊಸ ಬಜೆಟ್‌ ಮಂಡನೆ ಮಾಡುಲಾಗುತ್ತದೆ. ಹೀಗಾಗಿ ಎನ್‌ಡಿಎ ಸರ್ಕಾರ ಜುಲೈ ನಲ್ಲಿ ಬಜೆಟ್‌ ಮಂಡಿಸುವ ವೇಳೆ ವೇತನ ಆಯೋಗ ರಚನೆಯ ಘೋಷಣೆ ಮಾಡುವ…

Read More
heavy rains in Karnataka

ಇನ್ನು 3 ದಿನ ರಾಜ್ಯದಲ್ಲಿ ಭಾರೀ ಮಳೆ! IMD ರೆಡ್ ವಾರ್ನಿಂಗ್

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ವರದಿಗಳ ಪ್ರಕಾರ, ಉತ್ತರ ಕನ್ನಡದಲ್ಲಿ 200 ಮಿಮೀ ಗಿಂತ ಹೆಚ್ಚಿನ ಮಳೆಯಾಗಿದೆ, 230 ಮಿಮೀ ಮಳೆಯನ್ನು ದಾಖಲಿಸುವ ಮೂಲಕ ಮಂಕಿ ಅಗ್ರಸ್ಥಾನದಲ್ಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಲ್ಲಿ ಜೂನ್ 12 ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ ಮತ್ತು ಬೆಳಗಾವಿ, ಉತ್ತರ ಕನ್ನಡ, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ರೆಡ್ ವಾರ್ನಿಂಗ್ ನೀಡಿದೆ. ಜೂನ್ 8 ರ ಭಾನುವಾರದಂದು ಕರಾವಳಿ ಜಿಲ್ಲೆಗಳಾದ ಉತ್ತರ…

Read More
Ration Card

ಪಡಿತರ ಚೀಟಿಗೆ ಹೊಸ ಮಕ್ಕಳ ಹೆಸರು ಸೇರಿಸಲು ಆಹಾರ ಇಲಾಖೆ ಆನ್‌ಲೈನ್ ಸೌಲಭ್ಯ!!

ಹಲೋ ಸ್ನೇಹಿತರೆ, ಪಡಿತರ ಅಂಗಡಿಯಿಂದ ಪಡಿತರ ಪಡೆಯಲು ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುತ್ತದೆ. ನಿಮ್ಮ ಮನೆಯಲ್ಲಿ ಹೊಸ ಮಗು ಜನಿಸಿದರೆ, ಪಡಿತರ ಚೀಟಿಯಲ್ಲಿ ಅವರ ಹೆಸರನ್ನು ಸೇರಿಸುವುದು ಅವಶ್ಯಕ. ಪಡಿತರ ಚೀಟಿಗೆ ಹೊಸ ಮಕ್ಕಳ ಹೆಸರು ಸೇರಿಸಲು ಆಹಾರ ಇಲಾಖೆ ಆನ್‌ಲೈನ್ ಸೌಲಭ್ಯ ಕಲ್ಪಿಸಿದೆ. ಇದರೊಂದಿಗೆ, ನೀವು ಈಗ ಯಾವುದೇ ತೊಂದರೆಯಿಲ್ಲದೆ ನಿಮ್ಮ ಪಡಿತರ ಚೀಟಿಗೆ ಮಕ್ಕಳ ಹೆಸರನ್ನು ಸೇರಿಸಬಹುದು . ಈ ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಪಡಿತರ ಚೀಟಿಗೆ ಮಗುವಿನ ಹೆಸರನ್ನು…

Read More