rtgh
railway recruitment

ರೈಲ್ವೆಯಲ್ಲಿ ಬೃಹತ್‌ ಉದ್ಯೋಗಾವಕಾಶ: ಖಾಲಿ ಇರುವ 1202 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಲೋ ಸ್ನೇಹಿತರೇ, ಆಗ್ನೇಯ ರೈಲ್ವೆ ತನ್ನ ವೆಬ್ಸೈಟ್ ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟ್ರೈನ್ ಮ್ಯಾನೇಜರ್ (ಗೂಡ್ಸ್ ಗಾರ್ಡ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆರ್ಪಿಎಫ್ / ಆರ್ಪಿಎಸ್‌ಎಫ್ ಸಿಬ್ಬಂದಿ, ಕಾನೂನು ಸಹಾಯಕರು, ಅಡುಗೆ ಏಜೆಂಟರು, ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ (ಜಿಡಿಸಿಇ) ಹೊರತುಪಡಿಸಿ ಆಗ್ನೇಯ ರೈಲ್ವೆಯ ಎಲ್ಲಾ ಅರ್ಹ ನಿಯಮಿತ ರೈಲ್ವೆ ನೌಕರರಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 12, 2024 ಆಗಿದೆ. ಆರ್‌ಆರ್ಸಿ ಎಸ್‌ಇಆರ್ ಖಾಲಿ…

Read More
RTC

ರೈತರೇ ಗಮನಿಸಿ: ಇನ್ಮುಂದೆ ನಿಮ್ಮ RTC ಗೆ ಆಧಾರ್ ಲಿಂಕ್ ಕಡ್ಡಾಯ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, RTC ಗೆ ಆಧಾರ್ ಕಾರ್ಡ್ ಜೋಡಣೆ ಮಾಡಲು ಅನುಕೂಲವಾಗುವಂತೆ ಸರ್ಕಾರ ಹೊಸದಾದ ತಂತ್ರಾಂಶವನ್ನು ಸಿದ್ಧಗೊಳಿಸಿದೆ. ಈ ಕುರಿತು ಗ್ರಾಮ ಆಡಳಿತ ಅಧಿಕಾರಿಗಳು ಪ್ರಕಟಣೆಯ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಈ ಕಡ್ಡಾಯವಾದ ಕಾರ್ಯವನ್ನು ಮಾಡಲು ಸರ್ಕಾರವು ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದೆ. ಅಗತ್ಯ ದಾಖಲೆಗಳು :ಸರ್ಕಾರದ ಸೌಲಭ್ಯವನ್ನು ನೇರವಾಗಿ ಪಡೆಯಲು, ಬ್ಯಾಂಕ್ ಸೌಲಭ್ಯವನ್ನು ಪಡೆಯಲು ಮತ್ತು ಬೆಳೆ ಪರಿಹಾರ ಪಡೆಯಲು ಕೃಷಿ ಇಲಾಖೆಯ ಸೌಲಭ್ಯಗಳನ್ನು…

Read More
School Fee Hike

ರಾಜ್ಯದ ಖಾಸಗಿ ಶಾಲೆಗಳ ʻಶುಲ್ಕʼ ಮತ್ತೆ ಏರಿಕೆ! ಪೋಷಕರಿಗೆ ಬಿಗ್ ಶಾಕ್

ಹಲೋ ಸ್ನೇಹಿತರೇ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಸಕ್ತ 2024-25ರ ಸಾಲಿನಲ್ಲಿ ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ಹೆಚ್ಚಿಸಿಕೊಂಡಿವೆ. ಹೌದು 2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20 ರಿಂದ 30 ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ ಮುಂದುವರೆಸಿವೆ. ಜೊತೆಗೆ ಒಂದು ಅಥವಾ ಎರಡು ಕಂತಿನಲ್ಲಿ ಶುಲ್ಕ ಪಾವತಿಗೂ ಶಾಲೆಗಳು ಒತ್ತಾಯಿಸುತ್ತಿವೆ. ಇದು ಪೋಷಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಸಿಬಿಎಸ್‌ಇ, ಐಸಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮ ಮೂರೂ ಮಾದರಿಯ ಶಾಲೆಗಳಲ್ಲೂ ಈ…

Read More
Karnataka 2nd PUC Exam timetable

ದ್ವಿತೀಯ ಪಿಯುಸಿ ಪರೀಕ್ಷೆ 3ನೇ ವೇಳಾಪಟ್ಟಿ ಬಿಡುಗಡೆ! ಈ ದಿನಾಂಕದಂದು ನಡೆಯಲಿದೆ ಪರೀಕ್ಷೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು. ಪರೀಕ್ಷೆಗಳು ಜೂನ್ 24 ರಿಂದ ಜುಲೈ 5, 2024 ರವರೆಗೆ ನಡೆಯುತ್ತವೆ. ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಮರು-ಮೌಲ್ಯಮಾಪನ, ಮರುಎಣಿಕೆ ಮತ್ತು ಸುಧಾರಣೆ ಪರೀಕ್ಷೆಗಳಿಗೆ ನೋಂದಣಿ ಇಂದು ಮೇ…

Read More
driving licence new rules

ಡ್ರೈವಿಂಗ್ ಲೈಸೆನ್ಸ್ ಹೊಸ ರೂಲ್ಸ್:‌ ಈ ನಿಯಮ ಬ್ರೇಕ್‌ ಮಾಡಿದ್ರೆ 25,000 ರೂ. ದಂಡ!

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭಾರತದಲ್ಲಿ ಡ್ರೈವಿಂಗ್‌ ಲೈಸೆನ್ಸ್ ಅನ್ನು ಪಡೆಯಲು ಹೊಸ ನಿಯಮಗಳನ್ನು ಪ್ರಕಟಿಸಿದೆ. ಜೂ. 1 ರಿಂದ ಸರ್ಕಾರಿ RTO ಗಳ ಬದಲಿಗೆ ಖಾಸಗಿಯ ಡ್ರೈವಿಂಗ್‌ ತರಬೇತಿ ಕೇಂದ್ರಗಳಲ್ಲಿ ಡ್ರೈವಿಂಗ್‌ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಅಪ್ರಾಪ್ತರಿಗೆ ವಾಹನಗಳನ್ನು ಕೊಟ್ಟರೆ 25,000 ರೂ.ದಂಡ ಹಾಗೂ ನೋಂದಣಿಯು ರದ್ದಾಗಲಿದೆ. ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗಳು ಜೂ. 1 ರಿಂದ ಹೊಸ ನಿಯಮವನ್ನು ಹೊರಡಿಸಲಿದೆ. ಅಪ್ರಾಪ್ತ ವಯಸ್ಕರು ವಾಹನವನ್ನು ಚಲಾಯಿಸಿದ್ದಕ್ಕಾಗಿ ಪೋಷಕರು ಎಷ್ಟು ಚಲನ್ ಅನ್ನು…

Read More
EPFO Pension Scheme

EPFO ಸದಸ್ಯರಿಗೆ ಸಿಹಿ ಸುದ್ದಿ! ಪೋಷಕರು, ಹೆಂಡತಿ ಮತ್ತು ಮಕ್ಕಳಿಗೆ ಸಿಗುತ್ತೆ 7 ರೀತಿಯ ಪಿಂಚಣಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರಿಗೆ ಪಿಂಚಣಿ ಸೌಲಭ್ಯವನ್ನು ಒದಗಿಸುತ್ತದೆ. ಇದು ನಿವೃತ್ತಿಯ ಮೇಲೆ ನಿಮ್ಮ ನಿಯಮಿತ ಆದಾಯವನ್ನು ಬೆಂಬಲಿಸುತ್ತದೆ. EPFO EPS-1995 ಹೆಸರಿನ ಪಿಂಚಣಿ ಯೋಜನೆಯನ್ನು ನಡೆಸುತ್ತದೆ, ಇದು ವಿವಿಧ ಪ್ರಯೋಜನಗಳನ್ನು ನೀಡುತ್ತದೆ. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಈ ಯೋಜನೆ ಬೆಂಬಲ ನೀಡುತ್ತದೆ. ಅಲ್ಲದೆ, ಈ ಯೋಜನೆಯಡಿಯಲ್ಲಿ, ನಿಯಮಿತ ಆದಾಯವನ್ನು ದೀರ್ಘಕಾಲದವರೆಗೆ ಕ್ಲೈಮ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು…

Read More
Special remedial teaching

SSLC ಪರೀಕ್ಷೆಯಲ್ಲಿ ʻಫೇಲ್‌ʼ ಆದ ವಿದ್ಯಾರ್ಥಿಗಳಿಗೆ ʻವಿಶೇಷ ಪರಿಹಾರ ಬೋಧನೆʼ! ಮೇ.29 ರಿಂದ ತರಗತಿ ಆರಂಭ

ಹಲೋ ಸ್ನೇಹಿತರೇ, 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 20240 ಎ. ಎಸ್.ಎಲ್.ಸಿ.‌ ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.2024 ರಿಂದ 13.06.2024ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ. 1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ…

Read More
Cyber Fraud

18 ಲಕ್ಷ ಮೊಬೈಲ್ ಸಂಖ್ಯೆಗಳು ರದ್ದು!! ಸರ್ಕಾರದ ಖಡಕ್‌ ತೀರ್ಮಾನ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗು ಅತ್ಮೀಯವಾದ ಸ್ವಾಗತ, ಸೈಬರ್ ಕ್ರೈಂ ನಂತಹ ಆನ್‌ಲೈನ್ ವಂಚನೆಗಳನ್ನು ತಡೆಯಲು ಸರ್ಕಾರ ಮುಂದಾಗಿದೆ. ಅದರ ಭಾಗವಾಗಿ ಟೆಲಿಕಾಂ ಕಂಪನಿಗಳು 18 ಲಕ್ಷ ಮೊಬೈಲ್ ಸಂಪರ್ಕ ಕಡಿತಗೊಳಿಸುವ ಸಾಧ್ಯತೆ ಇದೆ. ಮೊಬೈಲ್ ಸಂಪರ್ಕಗಳನ್ನು ದುರ್ಬಳಕೆ ಮಾಡಿಕೊಂಡು ಜನರನ್ನು ವಂಚಿಸುತ್ತಿರುವ ಹಲವು ಪ್ರಕರಣಗಳು ತನಿಖೆ ವೇಳೆ ಬೆಳಕಿಗೆ ಬಂದಿವೆ. ದೇಶದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಣಕಾಸು ವಂಚನೆ ಪ್ರಕರಣಗಳನ್ನು ನಿಯಂತ್ರಿಸಲು ಭಾರತ ಸರ್ಕಾರ ಯೋಜಿಸಿದೆ ಮತ್ತು ವಂಚಕರು ಬಳಸುವ ಮೊಬೈಲ್ ಸೆಟ್‌ಗಳು…

Read More
Monsoon Rain Forecast

ರೈತರಿಗೆ ಸಿಹಿಸುದ್ದಿ: ಜೂ.1 ರಿಂದಲೇ ‘ಮುಂಗಾರು ಮಳೆ’ ಆರಂಭ!

ಬೆಂಗಳೂರು : ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರು ಸದ್ಯ ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ರೈತರಿಗೆ ಸಿಹಿಸುದ್ದಿ ಕರ್ನಾಟಕದಲ್ಲಿ ಜೂನ್ 1 ರಿಂದಲೇ ಮುಂಗಾರು ಮಳೆ ಆರಂಭವಾಗಲಿದೆ. ಹೌದು, ಜೂ. ಮೊದಲ ವಾರದಿಂದಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಆಗಲಿದ್ದು, ಜೂ. 13 ರಿಂದ ಬೆಂಗಳೂರಿನಲ್ಲಿ ಮಾನ್ಸೂನ್ ಮಳೆಗಾಲ ಪ್ರಾರಂಭವಾಗಲಿದೆ. Whatsapp Channel Join Now Telegram Channel Join Now ದಕ್ಷಿಣದ ರಾಜ್ಯಗಳಲ್ಲಿ ಮುಂದಿನ ದಿನದಲ್ಲಿ ಭಾರಿ ಮಳೆಯಾಗಲಿದ್ದು, ಕೇರಳದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದೆ. ಕೇರಳದ…

Read More
Liquor price hike

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಇನ್ಮುಂದೆ ಎಣ್ಣೆ ಮಾರಾಟ ಬಂದ್..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮದ್ಯಪ್ರಿಯರಿಗೆ ಶಾಕಿಂಗ್‌ ಸುದ್ದಿ, ಜೂನ್ ಮೊದಲ ವಾರದಿಂದ ಮದ್ಯಪ್ರಿಯರಿಗೆ ಎಣ್ಣೆ ಸಿಗಲ್ಲ. ಹೌದು. ಜೂನ್ 1 ರಿಂದ 6 ರ ವರೆಗೆ ವೈನ್ ಶಾಪ್, ಎಂ ಆರ್ಪಿ ಔಟ್ಲೇಟ್ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರಿಗೆ ಈ ದಿನದಂದು ಎಣ್ಣೆ ಸಿಗೋದಿಲ್ಲ. ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತದ ಎಣಿಕೆಯು ಇರುವುದರಿಂದ ಬೆಂಗಳೂರು ಜಿಲ್ಲಾಡಳಿತಯು ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶವನ್ನು…

Read More