rtgh
GruhaJyoti Updates

ಗೃಹಜ್ಯೋತಿ ವಿದ್ಯುತ್ ನಲ್ಲಿ ಹೊಸ ಬದಲಾವಣೆ!! ವಿದ್ಯುತ್‌ ಸಲುವಾಗಿ ದೊಡ್ಡ ಶಾಕ್‌ ನೀಡ್ತಿದೆ ಸರ್ಕಾರ

ಹಲೋ ಸ್ನೇಹಿತರೆ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಿಂದ ಶೂನ್ಯ ಬಿಲ್ ಅನ್ನು ಹೆಚ್ಚಿನ ಜನರು ಪಡೆಯುತ್ತಿದ್ದಾರೆ. 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆ ಇದಾಗಿದ್ದು, ಕಾಂಗ್ರೆಸ್‌ ಚುನಾವಣೆ ಪ್ರಣಾಳಿಕೆಯ ವೇಳೆ ಘೋಷಿಸಿದ ಮೊಟ್ಟ ಮೊದಲ ಗ್ಯಾರಂಟಿ ಯೋಜನೆಯಾಗಿದ್ದು ಹೆಚ್ಚಿನ ಮಧ್ಯಮ ವರ್ಗದ ಜನತೆ ಈ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ಈ ಗೃಹಜ್ಯೋತಿ ಆರಂಭವಾದ ಬಳಿಕ ಜನರು ಬೇಕಾಬಿಟ್ಟಿಯಾಗಿ ವಿದ್ಯುತ್ ಅನ್ನು ಬಳಕೆ ಮಾಡುತ್ತಿದ್ದಾರೆ.‌ ಈ ಮಾಹಿತಿ ವಿಚಾರವಾಗಿ ಈ ಲೇಖನದಲ್ಲಿ ಸಂಪೂರ್ಣವಾಗಿ…

Read More
karnataka rain alert

ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ!

ಹಲೋ ಸ್ನೇಹಿತರೇ, ಮುಂದಿನ 3 ದಿನಗಳ ಕಾಲ ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಡೆ ಚಳಿ ಮುಗಿಲು ಮುಟ್ಟಿದ್ದು, ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾರತದ ಈಶಾನ್ಯ ಮತ್ತು ಪೂರ್ವ ಭಾಗದಲ್ಲಿ ಚಂಡಮಾರುತದೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿಂದೆ ಮಧ್ಯ ಭಾರತದ ಹಲವು ಭಾಗಗಳಲ್ಲಿ ಮಳೆ ದಾಖಲಾಗಿತ್ತು. ವಿದರ್ಭ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಒಡಿಶಾದ ಉತ್ತರ ಭಾಗಗಳ ಜೊತೆಗೆ ಪೂರ್ವ ಜಾರ್ಖಂಡ್, ಪಶ್ಚಿಮ ಬಂಗಾಳ,…

Read More
Anna Bhagya Scheme

ಚುನಾವಣೆ ಹಿನ್ನಲೆ ಅನ್ನಭಾಗ್ಯ ಯೋಜನೆಯಲ್ಲೂ ಬದಲಾವಣೆ!! ನಾಗರಿಕರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ

ಹಲೋ ಸ್ನೇಹಿತರೆ, ಇತ್ತೀಚೆಗೆ, ಕರ್ನಾಟಕ ಸರ್ಕಾರವು ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಬಿಪಿಎಲ್ ನಾಗರಿಕರಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡಲಾಗುವುದು. ಆದ್ದರಿಂದ ನೀವು ರಾಜ್ಯದ ಅರ್ಹ ನಾಗರಿಕರಾಗಿದ್ದರೆ, ಈ ಲೇಖನವು ನಿಮಗೆ ಬಹಳ ಮುಖ್ಯವಾಗಿರುತ್ತದೆ. ಈ ಲೇಖನದಲ್ಲಿ, ನಾವು ನಿಮಗೆ ಕರ್ನಾಟಕ ಅನ್ನ ಭಾಗ್ಯ ಯೋಜನೆ 2024 ಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತೇವೆ ಈ ಲೇಖವನ್ನು ಕೊನೆವರೆಗೂ ಓದಿ. ಕರ್ನಾಟಕ ಅನ್ನಭಾಗ್ಯ ಯೋಜನೆ 2024 ರಾಜ್ಯದಲ್ಲಿ ಪ್ರಸ್ತುತ ಲೋಕಸಭೆ ಚುನಾವಣೆ ನೆಡೆಯುತ್ತಿದೆ….

Read More
Maulana Azad Free Residential School Admissions Start

ಮೌಲಾನಾ ಆಜಾದ್ ಉಚಿತ ವಸತಿ ಶಾಲೆ ಪ್ರವೇಶ ಆರಂಭ! ಈ ದಿನಾಂಕದೊಳಗೆ ಹೆಸರು ನೋಂದಾಯಿಸಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 6ನೇ ತರಗತಿಗೆ ಪ್ರವೇಶ ಪಡೆಯಲು ಕರ್ನಾಟಕ ಸರ್ಕಾರದ ಮೌಲಾನ ಆಜಾದ್ ಮಾದರಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಲೇಖನವನ್ನು ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಒಟ್ಟು 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ…

Read More
Agriculture Loan Intrest Waiver

ಕೃಷಿ ಸಾಲ ಪಡೆದ ರೈತರಿಗೆ ಭರ್ಜರಿ ಗುಡ್ ನ್ಯೂಸ್!

ಹಲೋ ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ ಸಾಲ ನೀಡುವ ಸಂಸ್ಥೆಗಳ ಸಂಖ್ಯೆ ಹೆಚ್ಚಾದಂತೆ ಸಾಲಕೊಳ್ಳುವವರ ಸಂಖ್ಯೆ ಕೂಡ ಅಧಿಕವಾಗುತ್ತಲೆ ಇದೆ. ಸಾಲವನ್ನು ಅನೇಕ ಕಾರಣಗಳಿಗೆ ಪಡೆಯಲಾಗಿದ್ದರೂ ಕೂಡ ಕೃಷಿ ಉದ್ದೇಶಕ್ಕಾಗಿ ಪಡೆಯುವ ಸಾಲಗಳಿಗೆ ಅಧಿಕ ಮಾನ್ಯತೆ ಇದೆ. ಈ ಬಾರಿ ಸಹ ಅನೇಕ ಸಹಕಾರಿ ಸಂಘ ಸಂಸ್ಥೆಗಳಿಂದ ಸಾಲ ಪಡೆದ ರೈತರು ಬೆಳೆ ಬೆಳೆದು ಸಾಲ ತೀರಿಸಬೇಕು ಎಂದುಕೊಂಡರೂ. ಅಕಾಲಿಕ ಮಳೆ ಪರಿಸರ ಕಾರಣಕ್ಕೆ ಬೆಳೆ ನಾಶವಾದ ಕಾರಣ ಹಣ ಮರಳಿ ನೀಡಲು ರೈತರಿಗೆ ಸಾಧ್ಯವಾಗುತ್ತಿಲ್ಲ, ಅಂತವರಿಗೆ ಸಿಎಂ…

Read More
Sub-Registrar office

ಇನ್ಮುಂದೆ ಪ್ರತಿ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್! ರಾಜ್ಯ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಇನ್ಮುಂದೆ ಪ್ರತಿ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಓಪನ್ ಮಾಡುವಂತೆ ರಾಜ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಉತ್ತಮವಾದ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರದ ಜಿಲ್ಲೆಯ 5 ನೋಂದಣಿಯ ಜಿಲ್ಲೆಗಳಲ್ಲಿ ಪ್ರತಿ ಒಂದು ನೋಂದಣಿಯ ಜಿಲ್ಲೆಯಲ್ಲಿ ಒಂದು ಉಪ ನೋಂದಣಿಯ ಕಛೇರಿಯು ಪಾರದರ್ಶಕ ವಾರದ ಸರದಿ ಆಧಾರದ ಮೇಲೆ ಮತ್ತು ಬೆಂಗಳೂರು ಗ್ರಾಮಾಂತರದ…

Read More
SSLC Exam Karnataka

ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭ! ವಿದ್ಯಾರ್ಥಿಗಳಿಗೆ ಹೊಸ ಮಾರ್ಗಸೂಚಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ( ಕೆಎಸ್‌ಇಎಬಿ ) ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಾಳೆ, ಅಂದರೆ ಮಾರ್ಚ್ 25, 2024 ರಂದು ಪ್ರಾರಂಭಿಸಲು ಸಿದ್ಧವಾಗಿದೆ. ಇದು ಏಪ್ರಿಲ್ 6, 2024 ರವರೆಗೆ ಮುಂದುವರಿಯುತ್ತದೆ. ಕರ್ನಾಟಕದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಂಬರುವ SSLC (10 ನೇ ತರಗತಿ) ಪರೀಕ್ಷೆಗಳಿಗೆ ಒಟ್ಟು 8.9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕದ ಶಾಲಾ ಶಿಕ್ಷಣ ಸಚಿವ ಮಧು…

Read More
SSLC Exam Kannada

SSLC ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಬಿಸಿಯೂಟ! ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : 2023-24ನೇ ಸಾಲಿನ ಶೈಕ್ಷಣಿಕ ವರ್ಷದ PM ಪೋಷಣ್ ಮಧ್ಯಾಹ್ನದ ಉಪಾಹಾರದ ಯೋಜನೆಯ ಅನುಷ್ಠಾನದ ವ್ಯಾಪ್ತಿಯಲ್ಲಿ ಅಡುಗೆಯ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟವನ್ನು ವಿತರಿಸುವ ಬಗ್ಗೆ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ. ಆದೇಶದಲ್ಲಿರುವಂತೆಯೆ SSLC ಪಬ್ಲಿಕ್ ಪರೀಕ್ಷೆ ದಿನಾಂಕಗಳು : 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯ ಕಾರ್ಯಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ SSLCಯ ವಾರ್ಷಿಕ ಪಬ್ಲಿಕ್ ಪರೀಕ್ಷೆಯನ್ನು ಬರೆಯುವ ಎಲ್ಲಾ…

Read More
SSLC Exam New Rules

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ!! ಶಿಕ್ಷಣ ಮಂಡಳಿಯ ಹೊಸ ರೂಲ್ಸ್

ಬೆಂಗಳೂರು : SSLC ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷೆಯು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರಗಳ ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ನಲ್ಲಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.. ಅದರ ಜೊತೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಇರುವಂತಹ ಜೆರಾಕ್ಸ್ ಅಂಗಡಿಗಳನ್ನು, ಇಂಟರ್ ನೆಟ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. Whatsapp Channel Join Now Telegram Channel Join Now ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ…

Read More
Board Exam judgment

ಬೋರ್ಡ್ ಪರೀಕ್ಷೆ ಸಂಬಂಧಿಸಿದಂತೆ ಹೈಕೋರ್ಟ್ ಹೊಸ ತೀರ್ಪು!!

ಹಲೋ ಸ್ನೇಹಿತರೆ, ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಇಂದು 5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆಗಳ ತೀರ್ಪನ್ನು ಪ್ರಕಟಿಸಲಿದೆ. ನ್ಯಾಯಮೂರ್ತಿ ಸೋಮಶೇಖರ್ ಮತ್ತು ನ್ಯಾಯಮೂರ್ತಿ ರಾಜೇಶ್ ರೈ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ಸರ್ಕಾರದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಏಕಸದಸ್ಯ ಪೀಠದ ಶಾಲಾ ಮಂಡಳಿ ಪರೀಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶವನ್ನು ಎತ್ತಿ ಹಿಡಿದಿದೆ. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ….

Read More