rtgh
Headlines
crop survey karnataka

ಈ ಯೋಜನೆಯಡಿ ಇಂದು ಜಿಲ್ಲಾವಾರು ಪ್ರತಿ ರೈತರ ಖಾತೆಗೆ ಹಣ ಬಿಡುಗಡೆ

ಹಲೋ ಸ್ನೇಹಿತರೇ, ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ, ಜೋಳ & ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ, ಮುಸುಕಿನ ಜೋಳ ಬೆಳೆಗಳು ಆಯ್ಕೆಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಮದ ಆಯ್ಕೆಯಾದ ಓರಿಯಂಟಲ್ ಜನರಲ್ ಇನ್ಶೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು. ರೈತರಿಗೆ ಮತ್ತೊಂದು ಸುವರ್ಣಾವಕಾಶ ಏನುದು ಎಂಬುದನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ. ಶಿವಮೊಗ್ಗ: ರೈತರೇ ತಮ್ಮ ಜಮೀನುಗಳಲ್ಲಿ ಮೊಬೈಲ್ ಆಪ್ ಮೂಲಕ ರೈತರ ಸರ್ವೇ ನಂಬರ್ ವಾರು, ಹಿಸ್ಸಾವಾರು ಬೆಳೆ ವಿವರ ದಾಖಲಿಸುವ,…

Read More
pm fasal bima yojana

ಮುಂಗಾರು ಬೆಳೆಗೆ ವಿಮೆ ರಕ್ಷೆ: ಈ ಬೆಳೆ ಬೆಳೆದಿದ್ದರೆ ನಿಮಗೂ ಸಿಗುತ್ತೇ ನೋಡಿ ದುಡ್ಡು

ಹಲೋ ಸ್ನೇಹಿತರೇ, ಪೂರ್ವ ಮುಂಗಾರು ದೊಡ್ಡ ಮಟ್ಟಿಗೆ ಅನುಕೂಲ ಮಾಡದಿದ್ದರೂ ರೈತರು ಕೃಷಿ ಚಟುವಟಿಕೆಗೆ ತೊಡಗಿದ್ದಾರೆ. ಇದರೊಂದಿಗೆ ಸರ್ಕಾರ ಸಹ ರೈತರು ಸಂಭವನೀಯ ನಷ್ಟದಿಂದ ಪಾರಾಗಲು ಮುಂಗಾರು ಬೆಳೆಗೆ ಪ್ರಧಾನ ಮಂತ್ರಿ ಫಸಲ್ ವಿಮೆ ಯೋಜನೆಯನ್ನು ಜಾರಿ ಮಾಡಿದ್ದು ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಕೃಷಿ ಇಲಾಖೆ ಮನವಿ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಪ್ರಸಕ್ತ ವರ್ಷ ರೈತರು ಒಟ್ಟು 19 ಬೆಳೆಗಳಿಗೆ ವಿಮೆ ಮಾಡಬಹುದಾಗಿದ್ದು, ಅದನ್ನು ಪಡೆಯುವ ವಿಧಾನ, ಎಲ್ಲಿ…

Read More
pm fasal bima yojana apply

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ! ಈ ದಾಖಲೆಗಳು ಕಡ್ಡಾಯ

ಹಲೋ ಸ್ನೇಹಿತರೇ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ. ನಂತೆ ವಿಮಾ ಕಂತಿನ ದರವನ್ನು ಪ್ರತಿ ಹೆಕ್ಟೇರ್‌ಗೆ 1275 ರೂ.ನಂತೆ ನಿಗದಿ ಪಡಿಸಿದ್ದು, ನೋಂದಣಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು…

Read More
pm fasal bima yojana

23 ಜಿಲ್ಲೆಗಳಲ್ಲಿ ಶೇ.75 ರಷ್ಟು ಬೆಳೆ ವಿಮೆ ವಿತರಣೆ ಆರಂಭ! ತಾಲೂಕುವಾರು ಪಟ್ಟಿ ಇಲ್ಲಿದೆ

ಹಲೋ ಸ್ನೇಹಿತರೇ, ಉಳಿದ 75 ಪ್ರತಿಶತ ಬೆಳೆ ವಿಮೆ ವಿತರಣೆಯು ಈ 23 ಜಿಲ್ಲೆಗಳಲ್ಲಿ ಪ್ರಾರಂಭವಾಗುತ್ತದೆ, ತಾಲೂಕುವಾರು ಪಟ್ಟಿಯನ್ನು ನೋಡಿ. ಬೆಳೆ ವಿಮೆ “ವಿಶೇಷ ಬೆಳೆಗಳಿಗೆ ಬೆಳೆ ವಿಮೆ” ಎಂಬುದು ರೈತರಿಗೆ ಖಾರಿಫ್ ಬೆಳೆ ವಿಮೆ 2024 ರ ಪ್ರಮುಖ ನವೀಕರಣವಾಗಿದೆ. ಉಳಿದ ಶೇ.75ರಷ್ಟು ಬೆಳೆ ವಿಮೆಯನ್ನು ಈ ಜಿಲ್ಲೆಯಲ್ಲಿ ಇಂದಿನಿಂದ ವಿತರಿಸಲಾಗಿದೆ. ರೈತ ಮಿತ್ರರೇ, ಪ್ರತಿ ವರ್ಷದಂತೆ ಈ ವರ್ಷವೂ ಅನುದಾನದ ಮೊತ್ತ ರೂ. ರೈತರ ಖಾತೆಗೆ 10 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ….

Read More