ರೈತರಿಗೆ 16ನೇ ಕಂತಿನ ಹಣ ವರ್ಗಾವಣೆ.! ಫೆಬ್ರವರಿ 28 ರಂದು ಈ ಜಿಲ್ಲೆಯವರಿಗೆ ಸಿಗುತ್ತೆ ₹2,000
ಹಲೋ ಸ್ನೇಹಿತರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ ರೈತರಿಗೆ ಸ್ವಾಭಿಮಾನದ ಬದುಕು ಕಲ್ಪಿಸುವ ಯೋಜನೆಯಾಗಿದೆ. ಶೀಘ್ರದಲ್ಲಿಯೇ 16ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಯಾವಾಗ ಎಂಬ ಸಂಪೂರ್ಣ ವಿವರಕ್ಕಾಗಿ ನಮ್ಮ ಲೇಖನವನ್ನು ಕೊನೆಯವರೆಗು ಓದಿ. 16ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕವನ್ನು ಈಗಾಗಲೇ ಪ್ರಕಟಿಸಲಾಗಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 16 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು 28 ಫೆಬ್ರವರಿ 2024 ರಂದು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಿಂದ ರೈತರ ಖಾತೆಗೆ DBT…