rtgh
rain update in karnataka

Rain Update : ಕರ್ನಾಟಕದ ಈ 10 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ! ʻIMDʼ ಮುನ್ಸೂಚನೆ

ಹಲೋ ಸ್ನೇಹಿತರೇ, ಮುಂಗಾರು ಮಳೆಯ ಆರ್ಭಟ ಇಂದಿನಿಂದ (ಜೂನ್‌ 21)ದಿಂದ ಮತ್ತೆ ಜೋರಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಒಂದು ವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ, ಮೈಸೂರು ಜಿಲ್ಲೆಗಳಿಗೆ 21 ಹಾಗೂ 22 ರಂದು ಆರೆಂಜ್‌ ಅಲರ್ಟ್ ಕೊಡಲಾಗಿದೆ. ಬಲವಾದ ಗಾಳಿಯ ಒಮ್ಮುಖದ ಚಲನೆಯ ಕಾರಣದಿಂದಾಗಿ ಪಶ್ಚಿಮ ಘಟ್ಟಗಳ…

Read More
Rain alert

ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆರಾಯನ ಅಬ್ಬರ! IMD ಅಲರ್ಟ್

ಹಲೋ ಸ್ನೇಹಿತರೇ, ಮೇ 23 ರಂದು ಬಂಗಾಳಕೊಲ್ಲಿಯಲ್ಲಿ ತೀವ್ರ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿರುವುದರಿಂದ, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಹೋಗುವ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು ನೀಡಿದೆ. ಈ ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ, ರೆಡ್ ಅಲರ್ಟ್ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಲಘು ಮಳೆಯ ಮುನ್ಸೂಚನೆ ನೀಡಿದೆ. IMD ತನ್ನ ಇತ್ತೀಚಿನ…

Read More
bengaluru rain update

ಇನ್ನೂ 4 ದಿನಗಳ ಕಾಲ ಮಳೆ ಆರ್ಭಟ ಜೋರು.! 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಹಲೋ ಸ್ನೇಹಿತರೇ, ಬೆಂಗಳೂರು ಸೇರಿದಂತೆ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಮಳೆ ಪ್ರಾರಂಭವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ, ಎಲ್ಲಿಲ್ಲಿ ಮಳೆಯಾಗಲಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ಲೇಖನದಲ್ಲಿ ತಿಳಿಯಿರಿ. ಕರ್ನಾಟಕದಲ್ಲಿ ಮುಂಗಾರು ಆಗಮನಕ್ಕೂ ಮುನ್ನವೇ ಹಲವೆಡೆ ಉತ್ತಮ ಮಳೆ ಆಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಬಂದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು…

Read More
rain update today

ಮುಂದಿನ 5 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ! IMD ಎಚ್ಚರಿಕೆ

ಹಲೋ ಸ್ನೇಹಿತರೇ, ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರ, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಪ್ರದೇಶಗಳು ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಮೇ 19, 2024 ರೊಳಗೆ ಮುನ್ನಡೆಯುವ ನಿರೀಕ್ಷೆಯಿದೆ ಎಂದು IMD ತನ್ನ ಇತ್ತೀಚಿನ ಬುಲೆಟಿನ್‌ನಲ್ಲಿ ತಿಳಿಸಿದೆ. ಮುಂದಿನ 5 ದಿನಗಳ ಕಾಲ ಈ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಮೇ 16 ರಿಂದ ವಾಯುವ್ಯ ಭಾರತದ ಮೇಲೆ ಮತ್ತು ಮೇ 18 ರಿಂದ ಪೂರ್ವ ಪ್ರದೇಶದಲ್ಲಿ…

Read More
rain update karnataka

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ! ಇನ್ನೆರಡು ದಿನ ಮುಂದುವರಿಕೆ

ಹಲೋ ಸ್ನೇಹಿತರೇ, ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಮತ್ತು ಕರಾವಳಿ – ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇನ್ನೆರಡು ದಿನ ಮುಂದುವರಿಯಲಿದೆ. ಏ. 20 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ,…

Read More