ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್! ನೇರವಾಗಿ ಖಾತೆಗೆ ಬರುತ್ತೆ 10 ಸಾವಿರ ರೂ.
ಹಲೋ ಸ್ನೇಹಿತರೇ, ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿತ್ತು. ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡುತ್ತದೆ. ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ರೈತ ಸಿರಿ ಯೋಜನೆ: ರಾಜ್ಯ ಸರ್ಕಾರವು ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶ ವಿಸ್ತರಣೆ ಹಾಗೂ ಉತ್ಪಾದನೆ ಹೆಚ್ಚಳ ಮಾಡುವ…