rtgh
Headlines
heavy rain compensation

ಮಳೆಯಿಂದಾದ ನಷ್ಟಕ್ಕೆ 775 ಕೋಟಿ ಅನುದಾನ.! ತಕ್ಷಣ ಪರಿಹಾರಕ್ಕೆ ಈ ಕಚೇರಿಗೆ ಬೇಟಿ ನೀಡಿ

ಹಲೋ ಸ್ನೇಹತರೇ, ರಾಜ್ಯದ್ಯಂತ ಕಳೆದ 2 ವಾರಗಳಿಂದ ವಾಡಿಕೆಗಿಂತ ಅಧಿಕ ಮಳೆಯಾಗಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಸಾರ್ವಜನಿಕ ಅಸ್ತಿ & ರೈತರ ಬೆಳೆ ನಷ್ಟವಾಗಿದ್ದು ಇದಕ್ಕೆ ಪರಿಹಾರ ಒದಗಿಸಲು ಮೊದಲ ಹಂತದಲ್ಲಿ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಈ ಹಣವನ್ನು ಎಲ್ಲಿ ಪಡೆಯಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯದ್ಯಂತ ಕಳೆದ 2 ವಾರಗಳಿಂದ ವಾಡಿಕೆಗಿಂತ ಅಧಿಕ ಮಳೆಯಾಗಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಸಾರ್ವಜನಿಕ ಅಸ್ತಿ & ರೈತರ ಬೆಳೆ ನಷ್ಟವಾಗಿದ್ದು ಇದಕ್ಕೆ ಪರಿಹಾರ ಒದಗಿಸಲು ಮೊದಲ…

Read More
panchamitra whatsapp chat karnataka

ಎಲ್ಲಾ ಸೇವೆಗಳಿಗೆ ವಾಟ್ಸಾಪ್’ನಲ್ಲೇ ಪರಿಹಾರ.! ಗ್ರಾಮ ಪಂಚಾಯತಿ ಈ ನಂಬರ್‌ಗೆ 1 MSG ಮಾಡಿದ್ರೆ ಸಾಕು

ಹಲೋ ಸ್ನೇಹಿತರೇ, ಇತ್ತೀಚೆಗೆ ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯತಿಗಳ ಸಮಸ್ಯೆಗಳಿಗೆ ಪರಿಹಾರ ಪಡೆಯಲು & ಸೇವೆಗಳಿಗಾಗಿ ಪ್ರಾರಂಭಿಸಿರುವ ‘ಪಂಚಮಿತ್ರ ವ್ಯಾಟ್ಸಪ್ ಚಾಟ್’ & ‘ಪಂಚಮಿತ್ರ ಪೋರ್ಟಲ್’ ಗ್ರಾಮೀಣಾಭಿವೃದ್ಧಿಗಾಗಿ ಪರಿಚಯಿಸಿದೆ. ಇದರಿಂದ ನಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಈ ವೇದಿಕೆಯ ಮೂಲಕ ಸಾರ್ವಜನಿಕರು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬೇರೆ ಬೇರೆ ಇಲಾಖೆಗಳ ಹಲವು ಸೇವೆಗಳನ್ನು ವಾಟ್ಸಾಪ್ ಚಾಟ್ ಮೂಲಕವೇ ಪಡೆಯಬಹುದು. Whatsapp Channel Join Now Telegram Channel Join Now…

Read More
Cabinet meeting

ಇಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’! ಏರಿಕೆಯಾಗಲಿದೆಯಾ ಮೂಲ ವೇತನ?

ಹಲೋ ಸ್ನೇಹಿತರೆ, ಲೋಕಸಭೆ ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ 3 ತಿಂಗಳ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಚಿವ ಸಂಪುಟ ಸಭೆ ಇಂದು ನಡೆಯುತ್ತಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್‌ ಅವರ ನೇತೃತ್ವದ ವೇತನ ಆಯೋಗವನ್ನು ಕಳೆದ ಮಾರ್ಚ್ 16 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ತನ್ನ ಅಂತಿಮ ವರದಿ ಸಲ್ಲಿಸಿತ್ತು. ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ…

Read More
lkg ukg class start

ಮಕ್ಕಳ ಕಲಿಕೆಯ ಹೊಸ ಅಧ್ಯಾಯಕ್ಕೆ ಚಾಲನೆ; ಸರ್ಕಾರಿ ಶಾಲೆಗಳಲ್ಲಿ LKG, UKG ತರಗತಿಗಳು ಆರಂಭ

ಹಲೋ ಸ್ನೇಹಿತರೇ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಅಕ್ಷರ ಆಕ್ರಮಣ ಎಂಬ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಅಧ್ಯಾಯನಕ್ಕೆ ಚಾಲನೆಯನ್ನು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಈ ವರ್ಷ, ಅವರು ECCE, LKG, UKG & ದ್ವಿಭಾಷಾ ತರಗತಿಗಳನ್ನು ಕನ್ನಡ & ಇಂಗ್ಲಿಷ್‌ನಲ್ಲಿ ಪರಿಚಯಿಸಲು ಯೋಜಿಸಲಾಗಿದೆ. ಶಿಕ್ಷಣವನ್ನು ಹೆಚ್ಚಿಸುವ ಈ ಪ್ರಯತ್ನದಿಂದ ಪಾಲಕರು ಸಂತಸದಲ್ಲಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಕುಷ್ಟಗಿ ತಾಲ್ಲೂಕಿನ 36 ಸರ್ಕಾರಿ ಶಾಲೆಗಳು…

Read More
sslc grace mark news

‌SSLC ವಿದ್ಯಾರ್ಥಿಗಳಿಗೆ ಶಾಕಿಂಗ್‌ ನ್ಯೂಸ್.! ಗ್ರೇಸ್ ಮಾರ್ಕ್ಸ್ ಬಗ್ಗೆ ಹೊರಬಿತ್ತು ಮಹತ್ವದ ತೀರ್ಮಾನ

ಹಲೋ ಸ್ನೇಹಿತರೇ, SSLC ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಾಗಬೇಕು ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಬಾರದು ಎಂಬ ನಿಟ್ಟಿನಲ್ಲಿ ಈ ಬಾರಿ ಕೆಲವು ಪರೀಕ್ಷೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಆದರೂ ಸಹ ರಾಜ್ಯದಲ್ಲಿ ಈ ಬಾರಿ ಫಲಿತಾಂಶ ನಿರೀಕ್ಷೆಯ ಮಟ್ಟವನ್ನು ತಲುಪದೇ ಇರುವುದು ಸರ್ಕಾರಕ್ಕೆ ಬೇಸರ ತಂದಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ವರ್ಷದಿಂದ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡದಿರಲು ಸೂಚನೆ ನೀಡಿದ್ದಾರೆ. Whatsapp Channel Join Now Telegram Channel Join Now ರಾಜ್ಯಾದ್ಯಂತ ಚರ್ಚೆ ಆಗುತ್ತಿದೆ…

Read More
Graduate student internships

ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಇಂಟರ್ನ್‌ಶಿಪ್ ಜೊತೆಗೆ 17,000 ಸಂಬಳ ನೀಡಲು ರಾಜ್ಯ ಸರ್ಕಾರ ಚಿಂತನೆ

ಹಲೋ ಸ್ನೇಹಿತರೇ, ಪದವಿ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ಇಂಟರ್ನ್ಶಿಪ್ ಎಂಬುವ ಆಪ್ಷನ್ ಇರಲಿಲ್ಲ. ಇಂಜಿನಿಯರ್ ಡಿಗ್ರೀಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಡಿಗ್ರೀ ವಿದ್ಯಾರ್ಥಿಗಳು ಡಿಗ್ರೀ ಮುಗಿದ ನಂತರದಲ್ಲಿ ಡೈರೆಕ್ಟ್ ಆಗಿ ಉದ್ಯೋಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಉದ್ಯೋಗದ ಬಗ್ಗೆ ಯಾವ ರೀತಿಯ ಮಾಹಿತಿಯೂ ಇರುವುದಿಲ್ಲ. ಇಂಟರ್ನ್ ಶಿಪ್ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪದವಿ ವಿದ್ಯಾರ್ಥಿಗಳು ಉದ್ಯೋಗಕ್ಕೆ ಹೋದಾಗ ಕಡಿಮೆ ಸಂಬಳ ನೀಡಲಾಗುವುದು. ಇದನ್ನು ಪರಿಗಣಿಸಿದ ಸರ್ಕಾರ ಇನ್ನೂ ಮುಂದೆ BCOM, BA, BSC ಅಂತಹ…

Read More
free bus facility for sslc 2nd puc student

SSLC & 2nd PUC ವಿದ್ಯಾರ್ಥಿಗಳಿಗೆ ಶುಭ ಸುದ್ದಿ.! ಇಂದಿನಿಂದ ಪ್ರಾರಂಭ ಉಚಿತ ಬಸ್‌ ಪ್ರಯಾಣ

ಹಲೋ ಸ್ನೇಹಿತರೇ, ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್‌ 1 ರಿಂದ 22 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ವಿದ್ಯಾರ್ಥಿಗಳ ಪರೀಕ್ಷೆಯ ಕೇಂದ್ರಗಳು ಬೇರೆ ಬೇರೆ ಶಾಲಾ/ ಕಾಲೇಜುಗಳಲ್ಲಿ ನಿಗದಿ ಪಡಿಸುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಉಚಿತ ಬಸ್‌ ಸೇವೆಯನ್ನು ನೀಡಲಾಗುವುದು. ಇದರ ಬಗ್ಗೆ ಇನ್ನು ಹೆಚ್ಚು ಮಾಹಿತಿ ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗು ಓದಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಸಕ್ತ ಸಾಲಿನ 12nd PUC ವಾರ್ಷಿಕ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರಗಳಲ್ಲಿ…

Read More
interest free loan for farmers

ಈ ಬ್ಯಾಂಕ್‌ಗಳಲ್ಲಿ ‌ಸಿಗುತ್ತೆ 15 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ.! ರಾಜ್ಯ ಸರ್ಕಾರದಿಂದ ರೈತರಿಗೆ ಬಿಗ್‌ ಗಿಫ್ಟ್

ಹಲೋ ಸ್ನೇಹಿತರೇ, ಸಿಎಂ ಸಿದ್ದರಾಮಯ್ಯ ಅವರು ಸಹಕಾರ ಇಲಾಖೆಗಳ ಅನುದಾನದಲ್ಲಿ ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಸರ್ಕಾರ ರೈತರಿಗಾಗಿ 15 ಲಕ್ಷದವರೆಗು ಬಡ್ಡಿ ರಹಿತ ಸಾಲವನ್ನು ನೀಡಲು ನಿರ್ಧಾರವನ್ನು ಮಾಡಿದೆ ಎಂದಿನಿಂದ ನೀಡಲಿದೆ ಮತ್ತು ಯಾವ ಬ್ಯಾಂಕ್‌ನಲ್ಲಿ ಹೇಗೆ ಪಡೆದುಕೊಳ್ಳಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.   ರಾಜ್ಯ ಬಜೆಟ್ ಸಹಕಾರ ಇಲಾಖೆಯ ಅನುದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ರಾಮೀಣ ಆರ್ಥಿಕತೆಯ ಜೀವನಾಡಿ ಆಗಿರುವ ಸಹಕಾರ ವಲಯಗಳನ್ನು ಬಲಪಡಿಸುವುದು…

Read More