rtgh
Headlines
PMUY New Update

PMUY ಫಲಾನುಭವಿಗಳಿಗೆ ಸಿಗತ್ತೆ9 ತಿಂಗಳವರೆಗೆ ₹300!

ಹಲೋ ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು ಮುಂದಿನ ಒಂಬತ್ತು ತಿಂಗಳವರೆಗೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ 300 ರೂ ಪಡೆಯುತ್ತಾರೆ. ಹೇಗೆ ಪಡೆಯುತ್ತಾರೆ? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. PMUY ಯೋಜನೆ, 2016 ರಲ್ಲಿ ಪ್ರಾರಂಭವಾಯಿತು, ಕಡಿಮೆ ಆದಾಯದ ಕುಟುಂಬಗಳಿಗೆ LPG ಸಂಪರ್ಕಗಳನ್ನು ಒದಗಿಸುತ್ತದೆ. ಪ್ರಸ್ತುತ, ವಿಸ್ತೃತ ಸಬ್ಸಿಡಿಯಿಂದ ಪ್ರಯೋಜನ ಪಡೆಯುವ 10.27 ಕೋಟಿ ಪಿಎಂಯುವೈ ಫಲಾನುಭವಿಗಳಿದ್ದಾರೆ. ಇದು 2024-25ರ ಹಣಕಾಸು ವರ್ಷಕ್ಕೆ ಸರ್ಕಾರದಿಂದ ಒಟ್ಟು…

Read More
krishi bhagya subsidy

ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ

ಹಲೋ ಸ್ನೇಹಿತರೇ, ಕೃಷಿ ಭಾಗ್ಯ ಯೋಜನೆಯ ಸಹಾಯಧನ ಪಡೆದುಕೊಳ್ಳಬೇಕೆ..? ಹಾಗಿದ್ದರೇ ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. 2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಅಂತರ್ಜಲ ವೃದ್ಧಿ & ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೂಡ ಕೃಷಿ ಚಟುವಟಿಕೆ ಕೈಗೊಳ್ಳಲು ಈ ಯೋಜನೆ ಅನುಕೂಲ ಕಲ್ಪಿಸಿಕೊಡುತ್ತದೆ. Whatsapp Channel Join Now Telegram Channel…

Read More
PM SVANidhi Yojana

7% ಸಬ್ಸಿಡಿ, ಕ್ಯಾಶ್‌ಬ್ಯಾಕ್ ಜೊತೆ ಬಡ್ಡಿ ರಹಿತ ₹50,000 ಸಾಲ.! ಇದು ಮೋದಿ ಸರ್ಕಾರದ ದೊಡ್ಡ ಯೋಜನೆ

ಹಲೋ ಸ್ನೇಹಿತರೇ, ಕೊರೊನಾ ಕಾಲದಲ್ಲಿ ಕೇಂದ್ರ ಸರ್ಕಾರ ಜನ ಸಾಮಾನ್ಯರಿಗೆ ಪರಿಹಾರ ನೀಡಲು ಕೆಲವು ಯೋಜನೆಗಳನ್ನು ಜಾರಿಗೆ ತಂದಿತ್ತು. ಅವುಗಳಲ್ಲಿ ಒಂದು ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಸ್ವಾವಲಂಬಿ ನಿಧಿ (ಪಿಎಂ ಸ್ವಾನಿಧಿ ಯೋಜನೆ). ಈ ಯೋಜನೆಯಲ್ಲಿ ಏನೆಲ್ಲಾ ಸೌಲಭ್ಯ ನೀಡಲಾಗುತ್ತಿದೆ ಮತ್ತು ಪಡೆದುಕೊಳ್ಳುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪಿಎಂ ಸ್ವಾನಿಧಿ ಯೋಜನೆ ನಗರ ಬೀದಿ ವ್ಯಾಪಾರಿಗಳಿಗೆ ಮೈಕ್ರೋ ಲೋನ್ ಯೋಜನೆಯಾಗಿದ್ದು, ಇದನ್ನು ಜೂನ್ 01, 2020 ರಂದು ಆರಂಭಿಸಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ…

Read More
Krishi Bhagya Subsidy Scheme karnataka

ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ.! ಅರ್ಹ ರೈತರು ತಕ್ಷಣ ಈ ಸರ್ಕಾರಿ ಕೇಂದ್ರಕ್ಕೆ ಭೇಟಿ ನೀಡಿ

ಹಲೋ ಸ್ನೇಹಿತರೇ, ಕೃಷಿ ಭಾಗ್ಯ ಯೋಜನೆಯ ಸಬ್ಸಿಡಿ ಸೌಲಭ್ಯ ಪಡೆದುಕೊಳ್ಳಬೇಕೆ..? ಕರ್ನಾಟಕ ಸರ್ಕಾರ ಕೃಷಿ ಭಾಗ್ಯ ಸಬ್ಸಿಡಿ ಯೋಜನೆಯಡಿಯಲ್ಲಿ ವಿವಿಧ ಕಾರ್ಯಗಳಿಗೆ ಸಬ್ಸಿಡಿ ನೀಡುತ್ತದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಏನು ಮಾಡಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. 2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಗಳಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರವು ಮುಂದಾಗಿದೆ. ಅಂತರ್ಜಲ ವೃದ್ಧಿ & ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೃಷಿ…

Read More
ujjwala scheme new update

ಉಜ್ವಲ ಫಲಾನುಭವಿಗಳಿಗೆ ಬಂಪರ್‌ ಸುದ್ದಿ.! 300 ರೂ ಸಬ್ಸಿಡಿ ಯೋಜನೆಯನ್ನು 2025ರ ವರೆಗೆ ವಿಸ್ತರಿಸಿದ ಕೇಂದ್ರ

ಹಲೋ ಸ್ನೇಹಿತರೇ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಭಾರತ ಸರ್ಕಾರದ ದೊಡ್ಡ ಯೋಜನೆಯಾಗಿದೆ. ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ ಎಲ್ಪಿಜಿ ಸಂಪರ್ಕವನ್ನು ಒದಗಿಸುವ ಉದ್ದೇಶ ಹೊಂದಿದೆ. ಈ ಯೋಜನೆಯ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಬಡ ಕುಟುಂಬಗಳಿಗೆ ಪ್ರತಿ ತಿಂಗಳು ಸಬ್ಸಿಡಿ ಬೆಲೆಯಲ್ಲಿ ಸಿಲೆಂಡರ್ ಜೊತೆಗೆ ಹೋಗೆ ಮುಕ್ತ ಅಡುಗೆ ಮನೆ ಮತ್ತು ಮಹಿಳೆಯರ ಆರೋಗ್ಯದಲ್ಲಿ ಸುಧಾರಣೆ ತರುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. Whatsapp Channel Join Now Telegram Channel…

Read More
fertilizer subsidy updates

ರೈತರಿಗೆ ರೂ. 24,420 ಕೋಟಿ ಸಹಾಯಧನ.!ರಸಗೊಬ್ಬರಕ್ಕೆ ಕೇಂದ್ರದಿಂದ ಬೃಹತ್‌ ರಿಯಾಯಿತಿ

ಹಲೋ ಸ್ನೇಹಿತರೇ, ದೇಶದ ರೈತರನ್ನು ಗಮನದಲ್ಲಿಟ್ಟು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಚಿವ ಸಂಪುಟ ಗುರುವಾರ ಕೆಲವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಸಗೊಬ್ಬರಕ್ಕೆ ಕೇಂದ್ರದಿಂದ ಬೃಹತ್‌ ರಿಯಾಯಿತಿಯನ್ನು ನೀಡಲು ಸರ್ಕಾರ ಮುಂದಾಗಿದೆ ಎಷ್ಟು ಸಬ್ಸಿಡಿ ನೀಡುತ್ತದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಮುಂಬರುವ ಮುಂಗಾರು ಹಂಗಾಮಿದ ಬಿತ್ತೆನೆ ಕಾರ್ಯಕ್ಕೆ ನೆರವಾಗುವ ದೃಷ್ಟಿಯಿಂದಾಗಿ ಒಟ್ಟು 24,420 ಕೋಟಿ ರೂ. ರಸಗೊಬ್ಬರಕ್ಕೆ ಸಹಾಯಧನ ನೀಡಲು ಒಪ್ಪಿಗೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಇನ್ಮುಂದೆ ಪ್ರತಿ KG ಸಾರಜನಕಕ್ಕೆ 47.02 ರೂ, ಪಾಸ್ಪೇಟಿಕ್‌ಗೆ…

Read More
Poultry Farming Business

ಕೋಳಿ ಫಾರ್ಮ್ ತೆರೆಯಲು ಸರ್ಕಾರ ಕೊಡುತ್ತೆ ₹40 ಲಕ್ಷ ಸಬ್ಸಿಡಿ

ಹಲೋ ಸ್ನೇಹಿತರೇ, ನೀವು ಕೋಳಿ ಸಾಕಣೆ ಕೇಂದ್ರವನ್ನು ತೆರೆಯಲು ಬಯಸುತ್ತಿದ್ದೀರಾ?, ಇಲ್ಲಿದೆ ನಿಮಗೊಂದು ಸುವರ್ಣಾವಕಾಶ ಈ ರಾಜ್ಯ ಸರ್ಕಾರ ಕೋಳಿ ಸಾಕಾಣಿಕೆಗೆ 40 ಲಕ್ಷ ಸಬ್ಸಿಡಿ ನೀಡುತ್ತಿದೆ. ಅದನ್ನು ಪಡೆಯುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಕೋಳಿ & ಮೊಟ್ಟೆಗಳಿಗೆ ಬೇಡಿಕೆ ನಿರಂತರವಾಗಿ ಹೆಚ್ಚಾಗುತ್ತಿದೆ. ಬೇಡಿಕೆ ಕಂಡು ಜನ ಈ ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ. ಕೋಳಿ ಸಾಕಾಣಿಕೆಯನ್ನು ಉತ್ತೇಜಿಸಲು, ಸರ್ಕಾರವು ಸಮಗ್ರ ಕೋಳಿ ಅಭಿವೃದ್ಧಿ ಯೋಜನೆಯಡಿಯಲ್ಲಿ 3000 ಸಾಮರ್ಥ್ಯದ ಬ್ರಾಯ್ಲರ್ ಕೋಳಿ ಫಾರ್ಮ್‌ಗೆ…

Read More
cm self employment scheme karnataka

ಕರ್ನಾಟಕ CM ಸ್ವಯಂ ಉದ್ಯೋಗ ಯೋಜನೆ.! 10 ಲಕ್ಷ ಪಡೆಯಲು ಆನ್‌ಲೈನ್ ನೋಂದಣಿ ಮಾಡಿ

ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರ ಸರ್ಕಾರವನ್ನು ಒದಗಿಸಲು cmegp.kar.nic.in ನಲ್ಲಿ ಮುಖ್ಯಮಂತ್ರಿ ಸ್ವಯಂ ಉದ್ಯೋಗ ಯೋಜನೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಸಾಲದ ಮೇಲೆ 25% ರಿಂದ 35% ರ ಸಬ್ಸಿಡಿ (ಮಾರ್ಜಿನ್ ಮನಿ). 10 ಲಕ್ಷ. ಈ ಯೋಜನೆ ಅರ್ಜಿ ಸಲ್ಲಿಸುವುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಕರ್ನಾಟಕ ಸರ್ಕಾರ cmegp.kar.nic.in ನಲ್ಲಿ ಮುಖ್ಯಮಂತ್ರಿ ಸ್ವಯಂ ಉದ್ಯೋಗ ಯೋಜನೆ ಆನ್‌ಲೈನ್ ನೋಂದಣಿ / ಅರ್ಜಿ ನಮೂನೆ 2024 ಅನ್ನು ಆಹ್ವಾನಿಸುತ್ತಿದೆ. ಈ ಮುಖ್ಯಮಂತ್ರಿ ಸ್ವಯಂ ಉದ್ಯೋಗ…

Read More
sheep and goat farming

ಕುರಿ, ಮೇಕೆ ಸಾಕಾಣಿಕೆ: 21 ಕುರಿ 1.75 ಲಕ್ಷ ಸಹಾಯಧನ & ಸಾಲ.! ಈ ಲಿಂಕ್‌ ಮೂಲಕ ಅರ್ಜಿ ಹಾಕಿ

ಹಲೋ ಸ್ನೇಹಿತರೇ, ಕರ್ನಾಟಕ ಕುರಿ & ಉಣ್ಣೆ ಅಭಿವೃದ್ಧಿ ನಿಗಮ(Sheep and Goat farming) ಹಾಗೂ ಕರ್ನಾಟಕ ಸರ್ಕಾರ ಕುರಿ & ಮೇಕೆಗಳ ಸಾಕಾಣಿಕೆದಾರರ ಸಂಘಗಳ ಮಹಾಮಂಡಳಿಗಳೊಂದಿಗೆ ಸಂಯೋಜನೆಗೊಂಡಿರುವ ಸಂಘಗಳ ಸದಸ್ಯರಲ್ಲಿ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ (20+1) ಕುರಿ ಮತ್ತು ಮೇಕೆ ಸಾಕಾಣಿಕೆಗಾಗಿ ಸಾಲ & ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಿರಿ. ಕುರಿಗಾಹಿಗಳು ಫೆಬ್ರವರಿ 19, 2024 ಒಳಗಾಗಿ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಮೂಲಕ…

Read More