rtgh
Headlines
yuva nidhi scheme new update

ಯುವನಿಧಿ ಯೋಜನೆ: ಈ ಪತ್ರ ನೀಡಿ ಹಣ ಪಡೆಯುವಂತೆ ಸರ್ಕಾರದ ಸೂಚನೆ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಕಾರ್ಯಕ್ರಮ (ಪದವಿ ಉತ್ತೀರ್ಣರಾದವರಿಗೆ ರೂ.3,000 & ಡಿಪ್ಲೋಮಾ ಉತ್ತೀರ್ಣರಾದವರಿಗೆ ರೂ.1,500) ವನ್ನು ನೀಡುತ್ತಿದ್ದು, ಯೋಜನೆಯ ಪ್ರಯೋಜನವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹಣ ಪಡೆಯಲು ಪ್ರತಿ ತಿಂಗಳು ಪ್ರಮಾಣ ಪತ್ರ ನೀಡುವುದ ಕಡ್ಡಾಯವಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿತ ತಿಳಿಯಿರಿ. ಅರ್ಹತೆ 2023 ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾಗಿಬೇಕು. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿರಬಾರದು….

Read More
yuva nidhi scheme status check

ಯುವನಿಧಿ ಯೋಜನೆಗೆ ಅಪ್ಲೇ ಮಾಡಿದ್ದೀರಾ? ಹಾಗಿದ್ರೆ ಇಲ್ಲಿಂದಲೇ ನಿಮ್ಮ ಅಪ್ಲಿಕೇಶನ್‌ ಸ್ಟೇಟಸ್ ಚೆಕ್‌ ಮಾಡಿ

ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರ ಯುವನಿಧಿ ಯೋಜನೆಗೆ ಅರ್ಜಿಗಳನ್ನು ಸ್ವೀಕರಿಸಿದೆ. ಹೆಚ್ಚಿನ ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಯುವ ನಿಧಿ ಯೋಜನೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಸಲ್ಲಿಸಿರುವ ಅರ್ಜಿಗಳ ಸ್ಥಿತಿಯನ್ನು ತಿಳಿಯಲು ಸರ್ಕಾರ ಲಿಂಕ್‌ನ್ನು ಬಿಡುಗಡೆ ಮಾಡಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ನಮ್ಮ ಲೇಖನವನ್ನು ಓದಿ. 2022-23 ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದ ನಿರುದ್ಯೋಗಿ ಪದವಿ ಹೊಂದಿರುವವರಿಗೆ ರೂ 3000 ಮತ್ತು ನಿರುದ್ಯೋಗಿ ಡಿಪ್ಲೋಮಾದಾರರಿಗೆ ರೂ 1500 ಮಾಸಿಕ ಸ್ಟೈಫಂಡ್…

Read More
yuva nidhi scheme Information n kannada

ಯುವ ನಿಧಿ ಯೋಜನೆಯಲ್ಲಿ ದಿಢೀರ್ ಬದಲಾವಣೆ! ಇನ್ಮುಂದೆ ಹಣ ಪಡೆಯಲು ಈ ಕೆಲಸ ಕಡ್ಡಾಯ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ಆತ್ಮೀಯಾವಾದ ಸ್ವಾಗತ, ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಿದ 5 ಗ್ಯಾರಂಟಿಗಳಲ್ಲಿ ಯುವ ನಿಧಿ ಯೋಜನೆಯು ಒಂದು. ಈ ಯೋಜನೆಯ ಪ್ರಯೋಜನ ರಾಜ್ಯದ ಎಲ್ಲಾ ನಿರುದ್ಯೋಗಿ ಯುವಕರಿಗೆ ಸಿಗಲಿದೆ, ಈಗಾಗಲೇ ಇದಕ್ಕೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ, ಇದಕ್ಕೆ ಸಂಬಂಧಿಸಿದಂತೆ ಹೊಸ ನವೀಕರಣಗಳನ್ನು ಮಾಡಲಾಗಿದೆ, ಇದರ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ. ಯುವ ನಿಧಿ ಯೋಜನೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಕರ್ನಾಟಕದಲ್ಲಿ ಪ್ರಾರಂಭವಾಗುತ್ತದೆ,…

Read More