rtgh
Headlines
yuva nidhi scheme new update

ಯುವನಿಧಿ ಯೋಜನೆ: ಈ ಪತ್ರ ನೀಡಿ ಹಣ ಪಡೆಯುವಂತೆ ಸರ್ಕಾರದ ಸೂಚನೆ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಕಾರ್ಯಕ್ರಮ (ಪದವಿ ಉತ್ತೀರ್ಣರಾದವರಿಗೆ ರೂ.3,000 & ಡಿಪ್ಲೋಮಾ ಉತ್ತೀರ್ಣರಾದವರಿಗೆ ರೂ.1,500) ವನ್ನು ನೀಡುತ್ತಿದ್ದು, ಯೋಜನೆಯ ಪ್ರಯೋಜನವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹಣ ಪಡೆಯಲು ಪ್ರತಿ ತಿಂಗಳು ಪ್ರಮಾಣ ಪತ್ರ ನೀಡುವುದ ಕಡ್ಡಾಯವಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿತ ತಿಳಿಯಿರಿ. ಅರ್ಹತೆ 2023 ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾಗಿಬೇಕು. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿರಬಾರದು….

Read More
karnataka yuva nidhi scheme

ಯುವ ನಿಧಿ ಮಾಸಿಕ ಸ್ವಯಂ ಘೋಷಣೆ ಫಾರ್ಮ್: ಹಣ ಪಡೆಯಲು ಪ್ರತಿ ತಿಂಗಳು ಫಾರ್ಮ್ ಸಲ್ಲಿಸುವ ವಿಧಾನ

ಹಲೋ ಸ್ನೇಹಿತರೇ, ನೀವು ಕೂಡ ಯುವ ನಿಧಿ ಯೋಜನೆಯ ಫಲಾನುಭವಿಯಾಗಿದ್ದರೆ, ನಿಮ್ಮ ಉದ್ಯೋಗ ಸ್ಥಿತಿಯನ್ನು ಪರಿಶೀಲಿಸಲು ಪ್ರತಿ ತಿಂಗಳು ಯುವ ನಿಧಿ ಮಾಸಿಕ ಸ್ವಯಂ ಘೋಷಣೆ ನಮೂನೆಯನ್ನು ಸಲ್ಲಿಸುವುದನ್ನು ಕರ್ನಾಟಕ ಸರ್ಕಾರವು ಕಡ್ಡಾಯಗೊಳಿಸಿದೆ. ಆದರೆ ಅದನ್ನು ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪ್ರತಿ ತಿಂಗಳು ನಿಮ್ಮ ಉದ್ಯೋಗ ಸ್ಥಿತಿಯನ್ನು ಪರಿಶೀಲಿಸಿದ ನಂತರವೇ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. Whatsapp Channel Join Now Telegram Channel Join Now ಯುವ ನಿಧಿ ಯೋಜನೆಯಡಿ, ಕರ್ನಾಟಕ…

Read More